ಗಾಯಗೊಂಡ ಮಗುವಿನ ರಕ್ಷಣೆ 
ದೇಶ

ಕೆರೆಗೆ ಬಿದ್ದ ಕಾರು: ಆರು ಮಕ್ಕಳ ದಾರುಣ ಸಾವು

ಕೆರೆಗೆ ಕಾರು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ಆರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ...

ಬಿಹಾರ: ಕೆರೆಗೆ ಕಾರು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ಆರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬಿಹಾರದ ಆರಾಹಿಯ ಜಿಲ್ಲೆಯಲ್ಲಿ ನಡೆದಿದೆ. ಒಂದು ಮಗವನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ನಾಲ್ಕು ಮಂದಿ ದೊಡ್ಡವರು ಪ್ರಯಾಣಿಸುತ್ತಿದ್ದರು. ಮದುವೆ ಸಮಾರಂಭ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ದಾಬ್ರಾ ಬಳಿಯಲ್ಲಿದ್ದ ಕೆರೆಗೆ ಉರುಳಿ ಬಿದ್ದಿದೆ.
ಇದರಿಂದಾಗಿ ಸ್ಥಳದಲ್ಲೇ ಆರು ಮಕ್ಕಳು ಸಾವನ್ನಪ್ಪಿದ್ದಾರೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ರಸ್ತೆ ದಾಟುತ್ತಿದ್ದ ಮಗುವನ್ನು ರಕ್ಷಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಾಕಿದ ಹಸು ತಿಂದಿದೆ ಎಂದು ಹುಲಿಗಳಿಗೆ ವಿಷ ಹಾಕಿದರೆ ಸಹಿಸಲ್ಲ, ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಕೊನೆಗೂ Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಶಬರಿಮಲೆಯ ಮೂಲ ಚಿನ್ನದ ಹೊದಿಕೆ 'ದೈವಿಕ ಟ್ರೋಫಿ'ಯಾಗಿ ಮಾರಾಟ? TDB ಅಧಿಕಾರಿಗಳು ಹೇಳುವುದೇನು?

ನಾಯಕತ್ವದಿಂದ ಕೊಕ್.. Rohit Sharma ಮೊದಲ ಪ್ರತಿಕ್ರಿಯೆ.. ಹೇಳಿದ್ದೇನು?

'ರಷ್ಯಾ ಸೇನೆ ಸೇರಿದ್ದ ಭಾರತ ಮೂಲದ ವ್ಯಕ್ತಿ ಬಂಧನ': ಭಾರತಕ್ಕೆ ಉಕ್ರೇನ್ ಮಾಹಿತಿ!

SCROLL FOR NEXT