ಗುಲಾಂ ನಬಿ ಆಜಾದ್ 
ದೇಶ

ಪಿಡಿಪಿ ಜತೆ ಮೈತ್ರಿ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಪೀಪಲ್ಸ್ ಡೆಮೊಕ್ರಟಿಕ್ ಪಾರ್ಟಿ(ಪಿಡಿಪಿ) ಜತೆ ಮೈತ್ರಿ ಮಾಡಿಕೊಳ್ಳುವ ....

ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಪೀಪಲ್ಸ್ ಡೆಮೊಕ್ರಟಿಕ್ ಪಾರ್ಟಿ(ಪಿಡಿಪಿ) ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಕಾಂಗ್ರೆಸ್ ಸ್ಪಷ್ಟವಾಗಿ ತಳ್ಳಿಹಾಕಿಗೆ.
ಕಾಶ್ಮೀರದಲ್ಲಿ ಬಿಜೆಪಿ, ಪಿಡಿಪಿ ಜೊತೆಗಿನ ಮೈತ್ರಿ ಮುರಿದುಕೊಂಡ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು, ಬಿಜೆಪಿ ಕಣಿವೆ ರಾಜ್ಯದ ಸ್ಥಿತಿ ಉಲ್ಬಣಗೊಳಿಸಿದ ನಂತರ ಪಿಡಿಪಿ ಜತೆ ಮೈತ್ರಿ ಮುರಿದುಕೊಂಡಿದೆ ಎಂದು ಆರೋಪಿಸಿದ್ದಾರೆ.
'ಈಗ ಏನಾಗಿದೆಯೇ ಅದು ಒಳ್ಳೆಯದ್ದೆ ಆಗಿದೆ. ಪಿಡಿಪಿ-ಬಿಜೆಪಿ ಸರ್ಕಾರ ಪತನದಿಂದ ಜಮ್ಮು ಮತ್ತು ಕಾಶ್ಮೀರ ಜನತೆ ನಿಟ್ಟೂಸಿರು ಬಿಡುವಂತಾಗಿದೆ. ಕಳೆದ ಮೂರು ವರ್ಷಗಳಲ್ಲಿ ಅತಿ ಹೆಚ್ಚು ನಾಗರಿಕರು ಮತ್ತು ಯೋಧರು ಮೃತಪಟ್ಟಿದ್ದಾರೆ' ಎಂದರು.
ಇದೇ ವೇಳೆ, ಪಿಡಿಪಿ ಜತೆ ಮೈತ್ರಿ ಪ್ರಶ್ನೆಯೇ ಬರುವುದಿಲ್ಲ ಎಂದು ಗುಲಾಂ ನಬಿ ಆಜಾದ್ ಅವರು ಸ್ಪಷ್ಟಪಡಿಸಿದ್ದಾರೆ.
ಇನ್ನು ಎನ್ ಡಿಎ ಮಿತ್ರ ಪಕ್ಷ ಶಿವಸೇನೆ ಸಹ ಪಿಡಿಪಿ ಜೊತೆ ಮೈತ್ರಿ ಮುರಿದುಕೊಂಡ ಬಿಜೆಪಿ ನಿರ್ಧಾರವನ್ನು ಸ್ವಾಗತಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT