ಕಾವಿಂದರ್ ಗುಪ್ತಾ 
ದೇಶ

ಅಮರನಾಥ ಯಾತ್ರೆ ನಂತರ ಜಮ್ಮು ಕಾಶ್ಮೀರಕ್ಕೆ ನೂತನ ರಾಜ್ಯಪಾಲರ ನೇಮಕ ಸಾಧ್ಯತೆ

ಅಮರನಾಥ ಯಾತ್ರೆಯ ನಂತರ ಜಮ್ಮು ಕಾಶ್ಮೀರಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಜಮ್ಮು ಕಾಶ್ಮೀರ ಮಾಜಿ ಡಿಸಿಎಂ...

ಜಮ್ಮು: ಅಮರನಾಥ ಯಾತ್ರೆಯ ನಂತರ  ಜಮ್ಮು ಕಾಶ್ಮೀರಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಜಮ್ಮು ಕಾಶ್ಮೀರ ಮಾಜಿ ಡಿಸಿಎಂ ಕಾವಿಂದರ್ ಗುಪ್ತಾ ಹೇಳಿದ್ದಾರೆ.
ಹೊಸ ರಾಜ್ಯಪಾಲರನ್ನು ನೇಮಕ ಮಾಡುವುದು ನಿಯಮವಾಗಿದೆ. ಕೇಂದ್ರ ಸರ್ಕಾರ ಇದರ ಬಗ್ಗೆ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.  ಅಮರನಾಥ ಯಾತ್ರೆ ನಂತರ ಇದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಜೂನ್ 28 ರಂದು ಅಮರನಾಥ ಯಾತ್ರೆ ಆರಂಭವಾಗಲಿದ್ದು,  2 ತಿಂಗಳ ನಂತರ ಪೂರ್ಣಗೊಳ್ಳಲಿದೆ. 
2008 ರಲ್ಲಿ ಯುಪಿಎ ಸರ್ಕಾರ  ಎನ್ ಎನ್ ವೊಹ್ರಾ ಅವರನ್ನು ನೇಮಕ ಮಾಡಲಾಗಿತ್ತು. ಯುಪಿಎ ಸರ್ಕಾರ ನೇಮಿಸಿದ್ದ ಹಲವು ರಾಜ್ಯಪಾಲರು ಅಧಿಕಾರದಲ್ಲಿ ಮುಂದುವರಿದಿದ್ದಾರೆ. ಯಾವುದೇ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಯಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT