ಬಾಬಾ ರಾಮ್ ದೇವ್ 
ದೇಶ

ಕಾನೂನು ಬಾಹಿರ ಚಟುವಟಿಕೆ ನಡೆಸುವ ದೇವಮಾನವ, ಬಾಬಾಗಳನ್ನು ನೇಣಿಗೆ ಹಾಕಿ: ರಾಮ್ ದೇವ್

ಅಕ್ರಮ ಚಟುವಟಿಕೆಗಳಲ್ಲಿ ಭಾಗಿಗಳಾಗಿರುವ ಸ್ವಯಂ ಘೋಷಿತ ದೇವಮಾನವರು, ಬಾಬಾಗಳನ್ನು ಗಲ್ಲಿಗೇರಿಸಬೇಕು ಎಂದು ಯೋಗ ಗುರು, ಪತಂಜಲಿ ಸಂಸ್ಥೆಗಳ ಸೂತ್ರಧಾರ ಬಾಬಾ ರಾಮ್ ದೇವ್....

ಕೋಟಾ(ರಾಜಸ್ಥಾನ): ಅಕ್ರಮ ಚಟುವಟಿಕೆಗಳಲ್ಲಿ ಭಾಗಿಗಳಾಗಿರುವ ಸ್ವಯಂ ಘೋಷಿತ ದೇವಮಾನವರು, ಬಾಬಾಗಳನ್ನು ಗಲ್ಲಿಗೇರಿಸಬೇಕು ಎಂದು ಯೋಗ ಗುರು, ಪತಂಜಲಿ ಸಂಸ್ಥೆಗಳ ಸೂತ್ರಧಾರ ಬಾಬಾ ರಾಮ್ ದೇವ್ ಹೇಳಿದ್ದಾರೆ.
"ಮಿತಿ ಮೀರುವವರನ್ನು ಜೈಲಿಗಟ್ಟುವುದು ಮಾತ್ರವಲ್ಲ, ಮರಣದಂಡನೆ ಶಿಕ್ಷೆ ವಿಧಿಸಬೇಕು" ರಾಮ್ ದೇವ್ ಹೇಳಿದ್ದಾರೆ. 
"ಕೇಸರಿ ಬಟ್ಟೆಯೊಂದೇ ಧಾರ್ಮಿಕ ನಾಯಕರ ಮಾನದಂಡವಾಗಬಾರದು, ಎಲ್ಲಾ ಕೆಲಸಗಳಿಗೆ ಒಂದು ಶಿಷ್ಟಾಚಾರವಿದೆ, ಅದರದೇ ಮಿತಿಗಳಿವೆ. ಬಾಬಾ, ಯೋಗಿಗಳಿಗೆ ಸಹ ಇದು ಅನ್ವಯ. ಕೇಸರಿ ಬಣ್ಣದ ಬಟ್ಟೆ ಧರಿಸಿದ ಮಾತ್ರಕ್ಕೆ ಯಾರೂ ದೇವಮಾನವರಾಗುವುದಿಲ್ಲ" ಅವರು ಹೇಳಿದ್ದಾರೆ.
ಸ್ವಯಂಘೊಷಿತ ದೇವಮಾನವನೊಬ್ಬರ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಮ್ ದೇವ್ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT