ನರೇಂದ್ರ ಮೋದಿ-ಸುಬ್ರಮಣಿಯನ್ ಸ್ವಾಮಿ 
ದೇಶ

ಪ್ರಧಾನಿ ಮೋದಿ ನಂತರ ಅತ್ಯಂತ ಜನಪ್ರಿಯ ನಾಯಕ ನಾನೇ: ಸುಬ್ರಮಣಿಯನ್ ಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ನಂತರ ದೇಶದ ಅತ್ಯಂತ ಜನಪ್ರಿಯ ನಾಯಕ ನಾನೇ ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿಕೊಂಡಿದ್ದಾರೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಂತರ ದೇಶದ ಅತ್ಯಂತ ಜನಪ್ರಿಯ ನಾಯಕ ನಾನೇ ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿಕೊಂಡಿದ್ದಾರೆ. 
ದಿ ಕ್ವಿಂಟ್ ಗೆ ನೀಡಿದ ಸಂದರ್ಶನದಲ್ಲಿ ಸುಬ್ರಮಣಿಯನ್ ಸ್ವಾಮಿ ಅವರು ಈ ರೀತಿ ಹೇಳಿಕೊಂಡಿದ್ದಾರೆ. ಇದೇ ವೇಳೆ ಮೋದಿ ಸಂಪುಟದಲ್ಲಿರುವ ಇರುವ ಎಲ್ಲ ಸಂಸದರು ಆರ್ಥಿಕ ವಿಷಯದಲ್ಲಿ ದಡ್ಡರು ಎಂದು ಹೇಳಿದ್ದಾರೆ. 
ಕೇಂದ್ರ ಸಚಿವ ಸಂಪುಟದಲ್ಲಿರುವ ಒಬ್ಬ ಸಚಿವನಿಗೂ ಅರ್ಥಶಾಸ್ತ್ರದ ಬಗ್ಗೆ ತಿಳಿದಿಲ್ಲ. ಅರ್ಥಶಾಸ್ತ್ರವನ್ನು ಅರ್ಥೈಸುವ ಸಾಮರ್ಥ್ಯವು ಸಚಿವರಿಗಿಲ್ಲ ಎಂಬ ಗಂಭೀರ ಆರೋಪವನ್ನು ಸ್ವಾಮಿ ಮಾಡಿದ್ದಾರೆ.
ದೇಶ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಧಾನಿ ಮೋದಿಗೆ ಅರಿವಿದ್ದರೂ ಅವರು ತಪ್ಪಾದ ಸ್ನೇಹಿತರನ್ನು ಆಯ್ಕೆ ಮಾಡಿದ್ದಾರೆ. ಆದರೆ ಇವುಗಳನ್ನು ದಾಟಿ ಮುಂದಿನ ಅವಧಿಯಲ್ಲಿ ಅವರು ಉತ್ತಮ ಕೆಲಸ ಮಾಡಬಹುದು ಎಂಬ ಆಶಾವಾದವನ್ನೂ ಸ್ವಾಮಿ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT