ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಮಾವಿನಹಣ್ಣು ಕಿತ್ತಿದ್ದಕ್ಕೆ ಗುಂಡಿಟ್ಟು ಬಾಲಕನ ಹತ್ಯೆ!

ತೋಟದಲ್ಲಿ ಮಾವಿನ ಹಣ್ಣು ಕಿತ್ತಿದ್ದಕ್ಕೆ 12 ವರ್ಷದ ಬಾಲಕನನ್ನು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಬಿಹಾರದ ಗೊಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ....

ಪಾಟ್ನಾ:  ತೋಟದಲ್ಲಿ ಮಾವಿನ ಹಣ್ಣು ಕಿತ್ತಿದ್ದಕ್ಕೆ 12 ವರ್ಷದ ಬಾಲಕನನ್ನು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಬಿಹಾರದ ಗೊಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕ ಶೇರ್ ಗ್ರಾ ಗ್ರಾಮದಲ್ಲಿ  ಬೇರೆ ಮಕ್ಕಳೊಂದಿಗೆ ಆಟವಾಡುತ್ತಿದ್ದ. ಈ ವೇಳೆ ಪಕ್ಕದಲ್ಲಿದ್ದ ಹಣ್ಣಿನ ತೋಟಕ್ಕೆ ತೆರಳಿ ಮರದಿಂದ ಮಾವಿನ ಹಣ್ಣುಗಳನ್ನು ಕಿತ್ತಿದ್ದಾನೆ,. 
ಇದನ್ನು ನೋಡಿದ ವ್ಯಕ್ತಿ ಕೋಪಗೊಂಡು ಬಾಲಕನ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ, ನಂತರ ಅಲ್ಲಿಂದ ಆರೋಪಿ ಪರಾರಿಯಾಗಿದ್ದಾನೆ.
ಮೃತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ  ಖಾಗರಿಯಾ ಸದರ್ ಆಸ್ಪತ್ರೆಯಲ್ಲಿಡಲಾಗಿದೆ. 
ಪೊಲೀಸರು  ಶಂಕಿತ ವ್ಯಕ್ತಿಯ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿಗಾಗಿ ಶೋಧ ನಡೆಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT