ಭಾರತೀಯ ಯಾತ್ರಿಗಳನ್ನು ಭೇಟಿ ಮಾಡಲು ನಿರ್ಬಂಧ: ಪಾಕ್ ಉಪ ಹೈಕಮಿಷನರ್ ಗೆ ಸಮನ್ಸ್ 
ದೇಶ

ಭಾರತೀಯ ಯಾತ್ರಿಗಳನ್ನು ಭೇಟಿ ಮಾಡಲು ನಿರ್ಬಂಧ: ಪಾಕ್ ಉಪ ಹೈಕಮಿಷನರ್ ಗೆ ಸಮನ್ಸ್

ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಹಾಗು ಅಲ್ಲಿಗೆ ಭೇಟಿ ನೀಡಿರುವ ಯಾತ್ರಾರ್ಥಿಗಳನ್ನು ಭೇಟಿ ಮಾಡಲು ಅವಕಾಶ ನೀರಾಕರಿಸಿದ್ದರಿಂದ

ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಹಾಗು ಅಲ್ಲಿಗೆ ಭೇಟಿ ನೀಡಿರುವ ಯಾತ್ರಾರ್ಥಿಗಳನ್ನು ಭೇಟಿ ಮಾಡಲು ಅವಕಾಶ ನೀರಾಕರಿಸಿದ್ದರಿಂದ ಭಾರತದಲ್ಲಿರುವ ಪಾಕಿಸ್ತಾನ ಉಪ ಹೈಕಮಿಷನರ್ ಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿದೆ. 
ಭಾರತದ ರಾಯಭಾರಿ ಕಚೇರಿ ಅಧಿಕಾರಿಗೆ ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಅನುಮತಿ ನಿರಾಕರಿಸಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಭಾರತ ವಿದೇಶಾಂಗ ಇಲಾಖೆ ಈ ವಿಷಯವನ್ನು ಪಾಕಿಸ್ತಾನದೊಂದಿಗೆ ಪ್ರಸ್ತಾಪಿಸುವುದಾಗಿ ಹೇಳಿತ್ತು. ಈ ಬೆನ್ನಲ್ಲೆ ಪಾಕಿಸ್ತಾನದ ಉಪ ಹೈಕಮಿಷನರ್ ಗೆ ಸಮನ್ಸ್ ಜಾರಿಗೊಳಿಸಿದೆ. 
ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಮುಂಚೆಯೇ ಎಲ್ಲಾ ಅನುಮತಿಗಳನ್ನು ಪಡೆದುಕೊಂಡಿದ್ದರೂ ಸಹ ಅಜಯ್ ಬಿಸಾರಿಯಾ ಹಾಗೂ ಅವರ ಪತ್ನಿಗೆ ಅನುಮತಿ ನಿರಾಕರಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT