ಭಾರತೀಯ ಯಾತ್ರಿಗಳನ್ನು ಭೇಟಿ ಮಾಡಲು ನಿರ್ಬಂಧ: ಪಾಕ್ ಉಪ ಹೈಕಮಿಷನರ್ ಗೆ ಸಮನ್ಸ್ 
ದೇಶ

ಭಾರತೀಯ ಯಾತ್ರಿಗಳನ್ನು ಭೇಟಿ ಮಾಡಲು ನಿರ್ಬಂಧ: ಪಾಕ್ ಉಪ ಹೈಕಮಿಷನರ್ ಗೆ ಸಮನ್ಸ್

ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಹಾಗು ಅಲ್ಲಿಗೆ ಭೇಟಿ ನೀಡಿರುವ ಯಾತ್ರಾರ್ಥಿಗಳನ್ನು ಭೇಟಿ ಮಾಡಲು ಅವಕಾಶ ನೀರಾಕರಿಸಿದ್ದರಿಂದ

ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಹಾಗು ಅಲ್ಲಿಗೆ ಭೇಟಿ ನೀಡಿರುವ ಯಾತ್ರಾರ್ಥಿಗಳನ್ನು ಭೇಟಿ ಮಾಡಲು ಅವಕಾಶ ನೀರಾಕರಿಸಿದ್ದರಿಂದ ಭಾರತದಲ್ಲಿರುವ ಪಾಕಿಸ್ತಾನ ಉಪ ಹೈಕಮಿಷನರ್ ಗೆ ಭಾರತ ಸರ್ಕಾರ ಸಮನ್ಸ್ ಜಾರಿ ಮಾಡಿದೆ. 
ಭಾರತದ ರಾಯಭಾರಿ ಕಚೇರಿ ಅಧಿಕಾರಿಗೆ ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಅನುಮತಿ ನಿರಾಕರಿಸಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಭಾರತ ವಿದೇಶಾಂಗ ಇಲಾಖೆ ಈ ವಿಷಯವನ್ನು ಪಾಕಿಸ್ತಾನದೊಂದಿಗೆ ಪ್ರಸ್ತಾಪಿಸುವುದಾಗಿ ಹೇಳಿತ್ತು. ಈ ಬೆನ್ನಲ್ಲೆ ಪಾಕಿಸ್ತಾನದ ಉಪ ಹೈಕಮಿಷನರ್ ಗೆ ಸಮನ್ಸ್ ಜಾರಿಗೊಳಿಸಿದೆ. 
ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಮುಂಚೆಯೇ ಎಲ್ಲಾ ಅನುಮತಿಗಳನ್ನು ಪಡೆದುಕೊಂಡಿದ್ದರೂ ಸಹ ಅಜಯ್ ಬಿಸಾರಿಯಾ ಹಾಗೂ ಅವರ ಪತ್ನಿಗೆ ಅನುಮತಿ ನಿರಾಕರಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT