ಪೊನ್ ರಾಧಾಕೃಷ್ಣನ್ 
ದೇಶ

ತಮಿಳುನಾಡು ಉಗ್ರಗಾಮಿಗಳ ಉತ್ಪಾದನೆಯ ನೆಲೆಯಾಗುತ್ತಿದೆ: ಬಿಜೆಪಿ ಸಂಸದ

ತಮಿಳುನಾಡು ಭಯೋತ್ಪಾದಕರನ್ನು ಉತ್ಪಾದನೆ ಮಾಡುವ ನೆಲೆಯಾಗುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಪೊನ್ ರಾಧಾಕೃಷ್ಣನ್ ಹೇಳಿದ್ದಾರೆ...

ಚೆನ್ನೈ: ತಮಿಳುನಾಡು ಭಯೋತ್ಪಾದಕರನ್ನು ಉತ್ಪಾದನೆ ಮಾಡುವ ನೆಲೆಯಾಗುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಪೊನ್ ರಾಧಾಕೃಷ್ಣನ್ ಹೇಳಿದ್ದಾರೆ.
ತಮಿಳುನಾಡಿನ ಏಕೈಕ ಬಿಜೆಪಿ ಸಂಸದರಾಗಿರುವ ರಾಧಾಕೃಷ್ಣನ್  ನಕ್ಸಲರು ಮತ್ತು ಮಾವೋವಾದಿಗಳ ನುಸುಳುವಿಕೆ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
ತಾವು ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿರುವುದಾಗಿ ಹೇಳಿದ್ದಾರೆ, ತಮಿಳುನಾಡು ರಾಜ್ಯ. ಉಗ್ರಗಾಮಿಗಳ ರಾಜ್ಯವಾಗುತ್ತಿದೆ ಎಂಬುದಕ್ಕೆ ಜಲ್ಲಿಕಟ್ಟು ಪ್ರತಿಭಟನೆ ವೇಳೆ ನಾನು ಕಂಡ ದೃಶ್ಯ ಸಾಕ್ಷಿಯಾಗಿದೆ, ಕಳೆದ ಒಂದೂವರೆ ವರ್ಷದಿಂದ ನಾನು ಇದನ್ನು ಹೇಳುತ್ತಾ ಬಂದಿದ್ದೇನೆ, ಆದರೆ ಯಾರೋಬ್ಬರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲಿ ಎಂದು ತಿಳಿಸಿದ್ದಾರೆ. 
ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ನಕ್ಸಲ್ ತರಬೇತಿ ಕೇಂದ್ರ ನಡೆಯುತ್ತಿವೆ, ಇದರ ವಿರುದ್ಧ ಸರ್ಕಾರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT