ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು 
ದೇಶ

ಆಹಾರ ಭದ್ರತೆಯಿಲ್ಲದೆ. ದೇಶದ ಭದ್ರತೆ ಸಾಧ್ಯವಿಲ್ಲ; ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಆಹಾರ ಭದ್ರತೆಯಿಲ್ಲದೆಯೇ ರಾಷ್ಟ್ರದ ಭದ್ರತೆ ಸಾಧ್ಯವಿಲ್ಲ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಶುಕ್ರವಾರ ಹೇಳಿದ್ದಾರೆ...

ಪುಣೆ; ಆಹಾರ ಭದ್ರತೆಯಿಲ್ಲದೆಯೇ ರಾಷ್ಟ್ರದ ಭದ್ರತೆ ಸಾಧ್ಯವಿಲ್ಲ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಶುಕ್ರವಾರ ಹೇಳಿದ್ದಾರೆ. 
ಪುಣೆಯಲ್ಲಿ ನಡೆಯುತ್ತಿರುವ 2 ದಿನಗಳ ರಾಷ್ಟ್ರೀಯ ಸಮಾಲೋಚನೆ ಸಮಾವೇಶದಲ್ಲಿ ಮಾತನಾಡಿರುವ ಅವರು, ಕೃಷಿ ಕ್ಷೇತ್ರವನ್ನು ಸಮರ್ಥನೀಯ ಹಾಗೂ ಲಾಭದಾಯಕ ಕ್ಷೇತ್ರವನ್ನಾಗಿ ಮಾಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಮುಖ ಅಜೆಂಡಾ ಆಗಿದೆ ಎಂದು ಹೇಳಿದ್ದಾರೆ. 
ಕೃಷಿ ಕ್ಷೇತ್ರವನ್ನು ಬಲಗೊಳಿಸಲು ಹಾಗೂ ಲಾಭದಾಯಕ ಕ್ಷೇತ್ರಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಮುಖ ಆದ್ಯತೆಯನ್ನುನೀಡಬೇಕು. ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಜಚಾರವಾಗಿದೆ. ಆಹಾರ ಭದ್ರತೆಯಿಲ್ಲದೆಯೇ ದೇಶದ ಭದ್ರತೆ ಸಾಧ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ. 
ರೈತರ ಕುರಿತು ಧನಾತ್ಮಕ ಚಿಂತನೆ ಮಾಡುವ ಸಮಯ ಬಂದಿದೆ. ಕೃಷಿ ಕ್ಷೇತ್ರದಲ್ಲಿ ಎದುರಾಗುವ ಹೊಸ ಸವಾಲುಗಳ ಪೈಕಿ ಒಂದೆಂದರೆ ಅದು ಸಮಸ್ಯೆ. ನಾವು ಆಹಾರ ಧಾನ್ಯಗಳಲ್ಲಿ ಸ್ವಾವಲಂಬಿಯಾಗಿದ್ದೇವೆ. ಹೀಗಾಗಿಯೇ ಇದು ರೈತರ ಆದಾಯವನ್ನು ಹೆಚ್ಚಿಸುತ್ತಿಲ್ಲ. ಕೃಷಿ ಕ್ಷೇತ್ರವನ್ನು ಲಾಭದಾಯಕ ವಲಯ ಮಾಡಿದಿದ್ದರೆ, ಹೆಚ್ಚು ಜನರನ್ನು ಆಕರ್ಷಿತರಾಗುವಂತೆ ಮಾಡಲು ಸಾಧ್ಯವಿಲ್ಲ. ಪ್ರಮುಖವಾಗಿ ಯುವಕರು ರೈತರಾಗುವುದಕ್ಕೆ ಮುಂದಾಗುವುದಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT