ಅಹ್ಮದ್ ಪಟೇಲ್ 
ದೇಶ

ನಾಲ್ಕು ವರ್ಷಗಳ ಅಘೋಷಿತ ತುರ್ತುಪರಿಸ್ಥಿತಿಗಾಗಿ ಬಿಜೆಪಿ ಕ್ಷಮೆಯಾಚಿಸಲಿ: ಅಹ್ಮದ್ ಪಟೇಲ್ ಒತ್ತಾಯ

1975 ರ ತುರ್ತುಪರಿಸ್ಥಿತಿ ಬಗ್ಗೆ ಟೀಕಿಸುತ್ತಿರುವ ಬಿಜೆಪಿ ನಾಲ್ಕು ವರ್ಷಗಳ ಅವಧಿಯ ಅಘೋಷಿತ ತುರ್ತುಪರಿಸ್ಥಿತಿಗಾಗಿ ಕ್ಷಮೆಯಾಚಿಸಬೇಕೆಂದು ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಒತ್ತಾಯಿಸಿದ್ದಾರೆ.

ನವದೆಹಲಿ: 1975 ರ ತುರ್ತುಪರಿಸ್ಥಿತಿ ಬಗ್ಗೆ ಟೀಕಿಸುತ್ತಿರುವ ಬಿಜೆಪಿ ನಾಲ್ಕು ವರ್ಷಗಳ ಅವಧಿಯ ಅಘೋಷಿತ ತುರ್ತುಪರಿಸ್ಥಿತಿಗಾಗಿ  ಕ್ಷಮೆಯಾಚಿಸಬೇಕೆಂದು  ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಒತ್ತಾಯಿಸಿದ್ದಾರೆ.
ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಜನರಿಗೆ ಬೆದ್ದರಿಕೆವೊಡ್ಡಲಾಗುತ್ತಿದೆ. ನಾಗರಿಕ ಸ್ವಾತಂತ್ರ್ಯ  ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಕಾರಣದಿಂದ ಬಿಜೆಪಿ ಕ್ಷಮೆಯಾಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
2019 ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ತುರ್ತುಪರಿಸ್ಥಿತಿಯನ್ನು  ಬಿಜೆಪಿ ಹೆಚ್ಚು ಪ್ರಚುರಪಡಿಸುತ್ತಿದೆ ಎಂದು ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಆಗಿರುವ ಅಹ್ಮದ್ ಪಟೇಲ್ ಆರೋಪಿಸಿದ್ದು, ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ  ಸೋಲುವ ಭೀತಿಯಲ್ಲಿರುವ ಬಿಜೆಪಿ 1975ರ ತುರ್ತುಪರಿಸ್ಥಿತಿಯನ್ನು ಸೇಡಿಗಾಗಿ ಬಳಸಿಕೊಳ್ಳಲು ಯತ್ನಿಸಲಾಗುತ್ತಿದೆ.  ಆದರೆ, ಇಂದಿರಾಗಾಂಧಿ ಕ್ಷಮೆ ಕೋರಿದ ಬಳಿಕ ಮತ್ತೆ ಅವರನ್ನು ಬಹುಮತದೊಂದಿಗೆ ಅವರನ್ನು ಗೆಲ್ಲಿಸಲಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT