ಜಗ್ಗಿ ವಾಸುದೇವ್ 
ದೇಶ

ಸ್ಟೆರ್ಲೈಟ್ ತಾಮ್ರ ಘಟಕ ಮುಚ್ಚುವುದಕ್ಕೆ ಆದ್ಯಾತ್ಮ ಗುರು ಜಗ್ಗಿ ವಾಸುದೇವ್ ವಿರೋಧ!

ಸದ್ಗುರು ಎಂದೇ ಪ್ರಸಿದ್ದರಾಗಿರುವ ಆದ್ಯಾತ್ಮಿಕ ಗುರು ಜಗ್ಗಿ ವಾಸುದೇವ್, ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಘಟಕ ಮುಚ್ಚುವುದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ....

ಚೆನ್ನೈ: ಸದ್ಗುರು ಎಂದೇ ಪ್ರಸಿದ್ದರಾಗಿರುವ  ಆದ್ಯಾತ್ಮಿಕ ಗುರು ಜಗ್ಗಿ ವಾಸುದೇವ್, ವೇದಾಂತ ಗ್ರೂಪ್ ನ  ಸ್ಟೆರ್ಲೈಟ್ ತಾಮ್ರ ಘಟಕ ಮುಚ್ಚುವುದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ತಾಮ್ರ ಘಟಕ ಮುಚ್ಚುವುದು ಆರ್ಥಿಕತೆಯ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ.
ನಾನು ತಾಮ್ರ ಉತ್ಪಾದನೆಯಲ್ಲಿ ತಜ್ಞನಲ್ಲ, ಆದೆರ ಭಾರತಗದಲ್ಲಿ ತಾಮ್ರದ ಬಳಕೆ ಅಪಾರವಾಗಿದೆ ಎಂಬ ಬಗ್ಗೆ ನನಗೆ ತಿಳಿದಿದೆ, ನಮಗೆ ಅಗತ್ಯವಿರುವ ತಾಮ್ರವನ್ನು ನಾವು ಉತ್ಪಾದಿಸಿಕೊಳ್ಳದಿದ್ದರೇ ನಾವು ಆದನ್ನು ಚೀನಾದಿಂದ ಆಮದು ಮಾಡಿಕೊಳ್ಳಬೇಕಾಗುತ್ತದೆ. ಕಾನೂನು ಬದ್ಧವಾಗಿ ಪರಿಸರ ನಿಯಮಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ತೂತುಕುಡಿ ಪ್ರತಿಭಟನೆಗೆ ಸಂಬಂಧಿಸಿದಂತೆ ನೀಡಿದ ಸಂದರ್ಶನಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ, ವೇದಾಂತ ಗ್ರೂಪ್ ನ ಮಾಲೀಕ ಅನಿಲ್ ಅಗರ್ ವಾಲ್ ಅವರನ್ನು ಲಂಡನ್ ನಲ್ಲಿ ಭೇಟಿ ಮಾಡಿದ್ದಾಗಿ ಯೋಗಗುರು ಬಾಬಾರಾಮದೇವ್ ಟ್ವೀಟ್ ಮಾಡಿದ್ದಾರೆ, ದೇಶಕ್ಕೆ ಅಗರ್ ವಾಲ್ ನೀಡಿದ ಕೊಡುಗೆ ಬಗ್ಗೆ ಶ್ಲಾಘಿಸಿದ್ದಾರೆ, ದೇಶ ಕಟ್ಟುವ ನಿಟ್ಟಿನಲ್ಲಿ ಅವರ ಕೊಡುಗೆ ಅಮೂಲ್ಯವಾದದದ್ದು, ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಸಿಸಿದ್ದಾರೆ ಎಂದು  ಟ್ವಿಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT