ಜಗ್ಗಿ ವಾಸುದೇವ್ 
ದೇಶ

ಸ್ಟೆರ್ಲೈಟ್ ತಾಮ್ರ ಘಟಕ ಮುಚ್ಚುವುದಕ್ಕೆ ಆದ್ಯಾತ್ಮ ಗುರು ಜಗ್ಗಿ ವಾಸುದೇವ್ ವಿರೋಧ!

ಸದ್ಗುರು ಎಂದೇ ಪ್ರಸಿದ್ದರಾಗಿರುವ ಆದ್ಯಾತ್ಮಿಕ ಗುರು ಜಗ್ಗಿ ವಾಸುದೇವ್, ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಘಟಕ ಮುಚ್ಚುವುದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ....

ಚೆನ್ನೈ: ಸದ್ಗುರು ಎಂದೇ ಪ್ರಸಿದ್ದರಾಗಿರುವ  ಆದ್ಯಾತ್ಮಿಕ ಗುರು ಜಗ್ಗಿ ವಾಸುದೇವ್, ವೇದಾಂತ ಗ್ರೂಪ್ ನ  ಸ್ಟೆರ್ಲೈಟ್ ತಾಮ್ರ ಘಟಕ ಮುಚ್ಚುವುದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ತಾಮ್ರ ಘಟಕ ಮುಚ್ಚುವುದು ಆರ್ಥಿಕತೆಯ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ.
ನಾನು ತಾಮ್ರ ಉತ್ಪಾದನೆಯಲ್ಲಿ ತಜ್ಞನಲ್ಲ, ಆದೆರ ಭಾರತಗದಲ್ಲಿ ತಾಮ್ರದ ಬಳಕೆ ಅಪಾರವಾಗಿದೆ ಎಂಬ ಬಗ್ಗೆ ನನಗೆ ತಿಳಿದಿದೆ, ನಮಗೆ ಅಗತ್ಯವಿರುವ ತಾಮ್ರವನ್ನು ನಾವು ಉತ್ಪಾದಿಸಿಕೊಳ್ಳದಿದ್ದರೇ ನಾವು ಆದನ್ನು ಚೀನಾದಿಂದ ಆಮದು ಮಾಡಿಕೊಳ್ಳಬೇಕಾಗುತ್ತದೆ. ಕಾನೂನು ಬದ್ಧವಾಗಿ ಪರಿಸರ ನಿಯಮಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ತೂತುಕುಡಿ ಪ್ರತಿಭಟನೆಗೆ ಸಂಬಂಧಿಸಿದಂತೆ ನೀಡಿದ ಸಂದರ್ಶನಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ, ವೇದಾಂತ ಗ್ರೂಪ್ ನ ಮಾಲೀಕ ಅನಿಲ್ ಅಗರ್ ವಾಲ್ ಅವರನ್ನು ಲಂಡನ್ ನಲ್ಲಿ ಭೇಟಿ ಮಾಡಿದ್ದಾಗಿ ಯೋಗಗುರು ಬಾಬಾರಾಮದೇವ್ ಟ್ವೀಟ್ ಮಾಡಿದ್ದಾರೆ, ದೇಶಕ್ಕೆ ಅಗರ್ ವಾಲ್ ನೀಡಿದ ಕೊಡುಗೆ ಬಗ್ಗೆ ಶ್ಲಾಘಿಸಿದ್ದಾರೆ, ದೇಶ ಕಟ್ಟುವ ನಿಟ್ಟಿನಲ್ಲಿ ಅವರ ಕೊಡುಗೆ ಅಮೂಲ್ಯವಾದದದ್ದು, ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಸಿಸಿದ್ದಾರೆ ಎಂದು  ಟ್ವಿಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT