ದಾಮೋದರ್ ಮಹಾಸೌರ್ 
ದೇಶ

ರಾಷ್ಟ್ರಪತಿ ಕೋವಿಂದ್ ದಂಪತಿ ಜೊತೆ ದುರ್ವರ್ತನೆ ತೋರಿಲ್ಲ: ಜಗನ್ನಾಥ ದೇವಾಲಯದ ಅರ್ಚಕ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರಿಗೆ ಪುರಿಯ ಜಗನ್ನಾಥ ದೇವಾಲಯದಲ್ಲಿ ಯಾವುದೇ ರೀತಿಯ ದುರ್ವರ್ತನೆ ತೋರಿಲ್ಲ ...

ಪುರಿ:  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರಿಗೆ ಪುರಿಯ ಜಗನ್ನಾಥ ದೇವಾಲಯದಲ್ಲಿ ಯಾವುದೇ ರೀತಿಯ ದುರ್ವರ್ತನೆ ತೋರಿಲ್ಲ ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ.
ರಾಷ್ಟ್ರಪತಿ ದಂಪತಿ ಭೇಟಿ ನೀಡಿದಾಗ ಯಾರು ಅವರ ಜೊತೆ ದುರ್ವರ್ತನೆ ತೋರಿಲ್ಲ ಎಂದು ಅರ್ಚಕ ದಾಮೋದರ್ ಮಹಾಸೌರ್ ತಿಳಿಸಿದ್ದಾರೆ. ರಾಷ್ಟ್ರಪತಿ ದಂಪತಿ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಅಂದರೆ ಮಾರ್ಚ್ 22 ರಂದು ನಾನು ಕೂಡ ಜೊತೆಯಲ್ಲಿಯೇ ಇದ್ದೆ,. ಯಾರು ಅವರ ಜೊತೆ ಅನುಚಿತಕವಾಗಿ ವರ್ತಿಸಿಲ್ಲ ಎಂದು ಸ್ಪಷ್ಚ ಪಡಿಸಿದ್ದಾರೆ. 
ಕೋವಿಂದ್ ದಂಪತಿ ಜೊತೆ ಅನುಚಿತವಾಗಿ ವರ್ತಿಸಿದ ಸಂಬಂಧ ಮೂರು ತಿಂಗಳ ನಂತರ ರಾಷ್ಚ್ರಪತಿ ಭವನದಿಂದ  ಜಿಲ್ಲಾಡಳಿತಕ್ಕೆ ದೂರು ಬಂದಿತ್ತು. ಆದರೆ ಈ ಆರೋಪ ಆಧಾರ ರಹಿತ, ಹೀಗಾಗಿ ನಾವು ಪುರಿ ಜಿಲ್ಲಾ  ಮ್ಯಾಜಿಸ್ಚ್ರೇಟ್ ಪ್ರದೀಪ್ ಜನ ವಿರುದ್ದ ಎಫ್ ಐ ಆರ್ ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT