ಟಿಬೆಟ್ ಧರ್ಮಗುರು ದಲೈಲಾಮಾ 
ದೇಶ

ಭಾರತದಲ್ಲಿ ಧಾರ್ಮಿಕ ಚಟುವಟಿಕೆ ನಡೆಸಲು ದಲೈಲಾಮಾ ಮುಕ್ತರು: ಭಾರತ ಸ್ಪಷ್ಟನೆ

ಭಾರತದಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಟಿಬೆಟ್ ಧರ್ಮಗುರು ದಲೈಲಾಮಾ ಮುಕ್ತರು ಎಂದು ಭಾರತ ಶುಕ್ರವಾರ ಸ್ಪಷ್ಟಪಡಿಸಿದೆ...

ನವದೆಹಲಿ: ಭಾರತದಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಟಿಬೆಟ್ ಧರ್ಮಗುರು ದಲೈಲಾಮಾ ಮುಕ್ತರು ಎಂದು ಭಾರತ ಶುಕ್ರವಾರ ಸ್ಪಷ್ಟಪಡಿಸಿದೆ, 
ದಲೈಲಾಮಾ ಕಾರ್ಯಕ್ರಮಕ್ಕೆ ತೆರಳದಂತೆ ಸರ್ಕಾರ ಒತ್ತಡ ಹೇರುತ್ತಿದೆ ಎಂಬ ಕೆಲ ಮಾಧ್ಯಮಗಳ ವರದಿಗಳನ್ನು ತಿರಸ್ಕರಿಸಿರುವ ಕೇಂದ್ರ ಸರ್ಕಾರದ ವಕ್ತಾರರು, ಧಾರ್ಮಿಕ ಗುರು ದಲೈಲಾಮಾ ಭಾರತದ ಯಾವುದೇ ಭಾಗದಲ್ಲಿ ತಮ್ಮ ಧಾರ್ಮಿಕ ಚಟುವಟಿಕೆ ನಡೆಸಲು ಸ್ವತಂತ್ರರಾಗಿದ್ದಾರೆ ಎಂದು ಹೇಳಿದ್ದಾರೆ. 
ದಲೈಲಾಮಾ ಅವರ ಪವಿತ್ರತೆಯ ಬಗ್ಗೆ ಭಾರತ ಸರ್ಕಾರ ಸ್ಪಷ್ಟ ಹಾಗೂ ಸ್ಥಿರವಾಗಿದೆ. ದಲೈಲಾಮ್ ಪೂಜ್ಯ ಧಾರ್ಮಿಕ ನಾಯಕರಾಗಿದ್ದು, ಭಾರತದ ಜನತೆ ಅವರನ್ನು ಸಂಪೂರ್ಣವಾಗಿ ಗೌರವಿಸುತ್ತಾರೆ. ದಲೈಲಾಮಾ ಕುರಿತ ಸರ್ಕಾರದ ನಿಲುವಲ್ಲಿ ಯಾವುದೇ ಬದಲಾವಣೆಯಿಲ್ಲ. ಭಾರತದಲ್ಲಿ ಧಾರ್ಮಿಕ ಚಟುವಟಿಕೆ ನಡೆಸಲು ದಲೈಲಾಮಾ ಸಂಪೂರ್ಣ ಸ್ವತಂತ್ರರಾಗಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT