ಸಾಂದರ್ಭಿಕ ಚಿತ್ರ 
ದೇಶ

ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಪಂಜಾಬ್ ಮೂಲದ 8 ಭಕ್ತಾದಿಗಳ ಸಾವು

ಬಿಲಾಸ್ ಪುರ ಜಿಲ್ಲೆಯ ಮನಾಲಿ-ಚಂಡಿಗಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಪಂಜಾಬ್ ಮೂಲದ 8 ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ...

ಶಿಮ್ಲಾ: ಬಿಲಾಸ್ ಪುರ ಜಿಲ್ಲೆಯ ಮನಾಲಿ-ಚಂಡಿಗಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಪಂಜಾಬ್ ಮೂಲದ 8 ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. 
ಅಮೃತಸರ ಪಟ್ಟಣದ ಕಾಳೆ ಗಾಣಪುರ್ ಸಮೀಪದ ಗ್ರಾಮವೊಂದರ ನಿವಾಸಿಗಳು, ಕುಲ್ಲು ಜಿಲ್ಲೆಯ ಶಿಖ್ ಮುನಿಕರನ್ ದೇವಾಲಯಕ್ಕೆ ತೆರಳಿ ವಾಪಸ್ ಬರುವಾಗ  ನಡೆದ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.
ಗಾಯಗೊಂಡಿರುವ ಒಬ್ಬನನ್ನು ನಲಗ್ರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸಾವನ್ನಪ್ಪಿರುವ ಎಲ್ಲರು ಒಂದೇ ಕುಟುಂಬದವರಾಗಿದ್ದಾರೆ, ಇನ್ನೋವಾ ವಾಹನದಲ್ಲಿ ಒಂದೇ ಕುಟುಂಬಸ್ಥರು ಇದ್ದರು,  ಕಾರಿನಲ್ಲಿ ಹೆಚ್ಚಿನ ಮಂದಿ ಪ್ರಯಾಣಿಸುತ್ತಿದ್ದ ಕಾರಣ, ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದಿದೆ, ಇದರ ಪರಿಣಾಮವಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT