ಶಿವರಾಜ್ ಸಿಂಗ್ ಚೌಹಾಣ್ 
ದೇಶ

ಮಧ್ಯಪ್ರದೇಶದ ಸಿಎಂ ನ್ನು ಬಿಜೆಪಿ ಬದಲಾವಣೆ ಮಾಡಬೇಕು: ಆರ್ ಎಸ್ಎಸ್ ನಾಯಕ ಸೂರ್ಯಕಾಂತ್ ಕೇಲ್ಕರ್

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕೆಂದು ಆರ್ ಎಸ್ಎಸ್ ನ ಹಿರಿಯ ನಾಯಕ ಸೂರ್ಯಕಾಂತ್ ಕೇಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕೆಂದು ಆರ್ ಎಸ್ಎಸ್ ನ ಹಿರಿಯ ನಾಯಕ ಸೂರ್ಯಕಾಂತ್ ಕೇಲ್ಕರ್ ಅಭಿಪ್ರಾಯಪಟ್ಟಿದ್ದಾರೆ. 
ಕೆಲವು ದಿನಗಳ ಹಿಂದೆ ಪ್ರಕಟಗೊಂಡ ಮಧ್ಯಪ್ರದೇಶದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ಆಯ್ಕೆಯನ್ನು ಬಿಜೆಪಿ ಪರಿಗಣಿಸಬೇಕೆಂದು ಸೂರ್ಯಕಾಂತ್ ಕೇಲ್ಕರ್ ಹೇಳಿದ್ದಾರೆ. 
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಉಂಟಾದಂತೆ ಕಾಣುತ್ತಿದ್ದು, ಸಚಿವ ಸಂಪುಟದಲ್ಲಿ ಹೊಸ ಮುಖಗಳನ್ನು ಬಿಜೆಪಿ ಪರಿಚಯಿಸಬೇಕು, ಒಂದೇ ನಾಯಕತ್ವ ಇದ್ದರೆ ಆಡಳಿತ ವಿರೋಧಿ ಅಲೆ ಉಂಟಾಗುತ್ತದೆ ಎಂದು ಕೇಲ್ಕರ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT