ಅಮಿತ್ ಶಾ 
ದೇಶ

ನಮ್ಮ ಮುಂದಿನ ನಡೆ ಕರ್ನಾಟಕ : ಅಮಿತ್ ಶಾ

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು ಪ್ರಧಾನಿ ನರೇಂದ್ರಮೋದಿ ಅವರ ಆಡಳಿತಕ್ಕೆ ಸಂದ ಜಯವಾಗಿದ್ದು, ಕರ್ನಾಟಕವೇ ನಮ್ಮ ಮುಂದಿನ ನಡೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು ಪ್ರಧಾನಿ ನರೇಂದ್ರಮೋದಿ ಅವರ ಆಡಳಿತಕ್ಕೆ ಸಂದ ಜಯವಾಗಿದ್ದು, ಕರ್ನಾಟಕವೇ ನಮ್ಮ ಮುಂದಿನ ನಡೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

 ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅಮಿತ್ ಶಾ, ತ್ರಿಪುರಾದಲ್ಲಿ ಬಿಜೆಪಿಗೆ ಸ್ಪಷ್ಪ ಬಹುಮತ ದೊರಕಿದೆ. ಮೇಘಾಲಯವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದಿದ್ದರೂ ಬಿಜೆಪಿ, ಎನ್ ಡಿಎ ಮೈತ್ರಿಕೂಟದ ಆಡಳಿತವಿರುವ ರಾಜ್ಯ 21 ಆಗಲಿದೆ ಎಂದರು.

ಕರ್ನಾಟಕದ ಗೆಲುವು ಮುಖ್ಯವಾಗಲಿದೆ.  ಇಲ್ಲಿ ಪಕ್ಷ ಜಯಗಳಿಸುವ ವಿಶ್ವಾಸದಲ್ಲಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದರು.

ಒಡಿಶಾ, ಪಶ್ಚಿಮ ಬಂಗಾಳ, ಹಾಗೂ ಕೇರಳದಲ್ಲಿ ಬಿಜೆಪಿ ಜಯ ಗಳಿಸುವವರೆಗೂ ಸುವರ್ಣ ಯುಗ ಆರಂಭವಾಗಲು ಸಾಧ್ಯವಿಲ್ಲ. ಈ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಸುವರ್ಣ ಯುಗ ಪ್ರಾರಂಭವಾಗಲಿದೆ ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

SCROLL FOR NEXT