ಕಾರ್ತಿ ಚಿದಂಬರಂ 
ದೇಶ

ಐಎನ್ಎಕ್ಸ್ ಲಂಚ ಪ್ರಕರಣ: ಇಂದ್ರಾಣಿ ಮುಖರ್ಜಿ, ಕಾರ್ತಿ ಚಿದಂಬರಂ ವಿಚಾರಣೆ

ಐಎನ್ಎಕ್ಸ್ ಲಂಚ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಕಾರ್ತಿ ಚಿದಂಬರಂ ಹಾಗೂ ಇಂದ್ರಾಣಿ ಮುಖರ್ಜಿಯನ್ನು ಮುಖಾಮುಖಿಯಾಗಿಸಿದೆ.

ಮುಂಬೈ: ಐಎನ್ಎಕ್ಸ್ ಲಂಚ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಕಾರ್ತಿ ಚಿದಂಬರಂ ಹಾಗೂ ಇಂದ್ರಾಣಿ ಮುಖರ್ಜಿಯನ್ನು ಮುಖಾಮುಖಿಯಾಗಿಸಿದೆ. 
ಕಾರ್ತಿ ಚಿದಂಬರಂ ನ್ನು ನವದೆಹಲಿಯಿಂದ ಮುಂಬೈ ಗೆ ಕರೆದೊಯ್ದ ಸಿಬಿಐ ತನಿಖಾ ತಂಡ ಐಎನ್ಎಕ್ಸ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಹಾಗೂ ಇಂದ್ರಾಣಿ ಮುಖರ್ಜಿ ಇಬ್ಬರನ್ನೂ ವಿಚಾರಣೆ ನಡೆಸಲಾಗಿದೆ. ಕಾರ್ತಿ ಚಿದಂಬರಂ ಶಾಮೀಲಾಗಿದ್ದಾರೆ ಎನ್ನಲಾಗಿರುವ ಡೀಲ್ ಬಗ್ಗೆ  ವಿಚಾರಣೆ ವೇಳೆ ಇಂದ್ರಾಣಿ ಮುಖರ್ಜಿ ಹಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ ಎಂದು ಹೇಳಲಾಗಿದೆ. 
ಕಾರ್ತಿ ಚಿದಂಬರಂ ಐಎನ್ಎಕ್ಸ್ ಮೀಡಿಯಾದಿಂದ ಎಫ್ಐಪಿ ಬಿ ಕ್ಲಿಯರೆನ್ಸ್ ಗಾಗಿ 3.5 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಇಂದ್ರಾಣಿ ಮುಖರ್ಜಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಒಟ್ಟಿಗೆ ವಿಚಾರಣೆಗೊಳಪಡಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT