ಪಿಎನ್ ಬಿ ಹಗರಣ 
ದೇಶ

ಪಿಎನ್ ಬಿ ಹಗರಣ: ವಂಚಕರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮಾರಿಷಸ್

12 ಸಾವಿರ ಕೋಟಿ ರೂಪಾಯಿ ಮೊತ್ತದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಭಾಗಿಯಾಗಿರುವ ವಿದೇಶಿ ವಂಚಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಾರಿಷಸ್ ಭರವಸೆ ನೀಡಿದೆ.

ನವದೆಹಲಿ: 12 ಸಾವಿರ ಕೋಟಿ ರೂಪಾಯಿ ಮೊತ್ತದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಭಾಗಿಯಾಗಿರುವ ವಿದೇಶಿ ವಂಚಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಾರಿಷಸ್ ಭರವಸೆ ನೀಡಿದೆ. 
ಹಗರಣದಲ್ಲಿ ಶಾಮೀಲಾಗಿರುವ ಸಂಸ್ಥೆಗಳು ಅಥವಾ ವ್ಯಕ್ತಿಗಳು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮಾರಿಷಸ್ ನ ಆರ್ಥಿಕ ಸೇವಾ ಆಯೋಗ ಹೇಳಿದೆ.  ಪಿಎನ್ ಬಿ ಹಗರಣಕ್ಕೂ ಮಾರಿಷಸ್ ನಲ್ಲಿರುವ ಬ್ಯಾಂಕ್ ಗಳಿಗೂ ಸಂಬಂಧವಿದೆಯೆ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಎಫ್ ಎಸ್ ಸಿ ಹೇಳಿದೆ. 
ಉದ್ಯಮಿಗಳಿಗೆ ಸಾಲ ನೀಡುವುದಕ್ಕಾಗಿ ವಿದೇಶಗಳಲ್ಲಿರುವ ಭಾರತೀಯ ಬ್ಯಾಂಕ್ ಗಳಿಗೆ ನೀಡಲಾಗುವ ಎಲ್ಒ ಯು ಗಳನ್ನು ಅಕ್ರಮವಾಗಿ ಪಿಎನ್ ಬಿ ಬ್ಯಾಂಕ್ ನ ಅಧಿಕಾರಿಗಳು ನೀರವ್ ಮೋದಿ ಸಂಸ್ಥೆಗೆ ಒದಗಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ