ಕಾರ್ತಿ ಚಿದಂಬರಂ 
ದೇಶ

ನನ್ನ ವಿರುದ್ಧದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತ: ಕಾರ್ತಿ ಚಿದಂಬರಂ

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತ ಎಂದು....

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಭಾನುವಾರ ಹೇಳಿದ್ದಾರೆ.
ನನ್ನ ವಿರುದ್ಧದ ಎಲ್ಲಾ ಆರೋಪಗಳು ಸತ್ಯಕ್ಕೆ ದೂರವಾದವು ಮತ್ತು ರಾಜಕೀಯ ಪ್ರೇರಿತ ಮುಂಬೈಯಿಂದ ದೆಹಲಿ ವಾಪಸ್ ಆದ ಬಳಿಕ ಕಾರ್ತಿ ಚಿದಂಬರಂ ಹೇಳಿದ್ದಾರೆ.
ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ಕಾರ್ಚಿ ಚಿದಂಬರಂ ಅವರನ್ನು ಮುಂಬೈ ಗೆ ಕರೆದೊಯ್ದ,  ಐಎನ್ಎಕ್ಸ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಹಾಗೂ ಇಂದ್ರಾಣಿ ಮುಖರ್ಜಿ ಇಬ್ಬರನ್ನೂ ಒಟ್ಟಿಗೆ ವಿಚಾರಣೆ ನಡೆಸಿದ್ದಾರೆ. 
ಕಾರ್ತಿ ಚಿದಂಬರಂ ಶಾಮೀಲಾಗಿದ್ದಾರೆ ಎನ್ನಲಾಗಿರುವ ಡೀಲ್ ಬಗ್ಗೆ  ವಿಚಾರಣೆ ವೇಳೆ ಇಂದ್ರಾಣಿ ಮುಖರ್ಜಿ ಹಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ ಎಂದು ಹೇಳಲಾಗಿದೆ. 
ಕಾರ್ತಿ ಚಿದಂಬರಂ ಐಎನ್ಎಕ್ಸ್ ಮೀಡಿಯಾದಿಂದ ಎಫ್ಐಪಿ ಬಿ ಕ್ಲಿಯರೆನ್ಸ್ ಗಾಗಿ 3.5 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಇಂದ್ರಾಣಿ ಮುಖರ್ಜಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಒಟ್ಟಿಗೆ ವಿಚಾರಣೆಗೊಳಪಡಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT