ಜೈರಾಮ್ ರಮೇಶ್ 
ದೇಶ

ಎಡಪಕ್ಷಗಳ ಅವನತಿ ದೇಶದ ದುರಂತ- ಜೈರಾಮ್ ರಮೇಶ್

ಎಡಪಕ್ಷಗಳ ಅವನತಿ ದೇಶದ ದುರಂತವಾಗಿದ್ದು, ಬಲಿಷ್ಠ ಎಡಪಕ್ಷಗಳ ಅಗತ್ಯತೆ ಹೆಚ್ಚಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ತ್ರಿವೇಂದ್ರಮ್ : ಎಡಪಕ್ಷಗಳ ಅವನತಿ ದೇಶದ ದುರಂತವಾಗಿದ್ದು, ಬಲಿಷ್ಠ ಎಡಪಕ್ಷಗಳ ಅಗತ್ಯತೆ ಹೆಚ್ಚಾಗಿದೆ ಎಂದು  ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ತ್ರಿವೇಂದ್ರಮ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕೀಯ ಪ್ರತಿಸ್ಪರ್ಧೆಯಿಂದಾಗಿ  ಎಡಪಕ್ಷಗಳು ಅವನತಿಯಾದರೆ ಭಾರತಕ್ಕೆ ಅನಾರೋಗ್ಯ ಭಾದಿಸಲಿದೆ. ಆದರೆ. ಭಾರತದಲ್ಲಿ ಎಡಪಕ್ಷಗಳ ಅಸ್ತಿತ್ವ ಕೊನೆಗಾಣಿಸಲು  ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಎಡಪಕ್ಷಗಳ ಆಶೋತ್ತರಗಳು ಪ್ರಸ್ತುತ ಸಮಾಜಕ್ಕನುಗುಣವಾಗಿ ಬದಲಾವಣೆಯಾಗಬೇಕಾಗಿದೆ ಎಂದು ಜೈರಾಮ್ ರಮೇಶ್ ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT