ಜೈರಾಮ್ ರಮೇಶ್ 
ದೇಶ

ಎಡಪಕ್ಷಗಳ ಅವನತಿ ದೇಶದ ದುರಂತ- ಜೈರಾಮ್ ರಮೇಶ್

ಎಡಪಕ್ಷಗಳ ಅವನತಿ ದೇಶದ ದುರಂತವಾಗಿದ್ದು, ಬಲಿಷ್ಠ ಎಡಪಕ್ಷಗಳ ಅಗತ್ಯತೆ ಹೆಚ್ಚಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ತ್ರಿವೇಂದ್ರಮ್ : ಎಡಪಕ್ಷಗಳ ಅವನತಿ ದೇಶದ ದುರಂತವಾಗಿದ್ದು, ಬಲಿಷ್ಠ ಎಡಪಕ್ಷಗಳ ಅಗತ್ಯತೆ ಹೆಚ್ಚಾಗಿದೆ ಎಂದು  ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ತ್ರಿವೇಂದ್ರಮ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕೀಯ ಪ್ರತಿಸ್ಪರ್ಧೆಯಿಂದಾಗಿ  ಎಡಪಕ್ಷಗಳು ಅವನತಿಯಾದರೆ ಭಾರತಕ್ಕೆ ಅನಾರೋಗ್ಯ ಭಾದಿಸಲಿದೆ. ಆದರೆ. ಭಾರತದಲ್ಲಿ ಎಡಪಕ್ಷಗಳ ಅಸ್ತಿತ್ವ ಕೊನೆಗಾಣಿಸಲು  ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಎಡಪಕ್ಷಗಳ ಆಶೋತ್ತರಗಳು ಪ್ರಸ್ತುತ ಸಮಾಜಕ್ಕನುಗುಣವಾಗಿ ಬದಲಾವಣೆಯಾಗಬೇಕಾಗಿದೆ ಎಂದು ಜೈರಾಮ್ ರಮೇಶ್ ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT