ಸೂಪರ್ ಸ್ಟಾರ್ ರಜನಿ ರಾಜಕೀಯ ಭಾಷಣ ಕೇಳಲು ನೆರೆದಿದ್ದ ಜನಸ್ತೋಮ 
ದೇಶ

ಹೊಸ ತಲೈವಾ ಉದಯದಿಂದ ದಂಗಾದ ಎಐಎಡಿಎಂಕೆ ಸದಸ್ಯರು

ಇತ್ತೀಚಿಗಷ್ಟೇ ರಾಜಕೀಯ ಪ್ರವೇಶಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡು ರಾಜಕೀಯದಲ್ಲಿಸಂಚಲನ ಮೂಡಿಸುತ್ತಿದ್ದಾರೆ.

ಚೆನ್ನೈ: ಇತ್ತೀಚಿಗಷ್ಟೇ ರಾಜಕೀಯ ಪ್ರವೇಶಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡು ರಾಜಕೀಯದಲ್ಲಿಸಂಚಲನ ಮೂಡಿಸುತ್ತಿದ್ದಾರೆ.

ತಲೈವಾ ನಿನ್ನೆ ಮಾಡಿದ ರಾಜಕೀಯ ಭಾಷಣ ಕೇಳಲು ಸೇರಿದ್ದ ಜನಸ್ತೋಮ ಕಂಡು ಎಐಎಡಿಎಂಕೆ ಸದಸ್ಯರು ದಂಗಾಗಿ ಹೋಗಿದ್ದಾರೆ.

 ಸುಮಾರು 25 ರಿಂದ 30 ಲೋಕಸಭಾ ಸದಸ್ಯರು ರಜನಿ ರಾಜಕೀಯ ಪ್ರವೇಶ ಕುರಿತ ಮಾತುಗಳನ್ನ ಕೇಳಿದ್ದಾರೆ. ರಜನಿ ಭಾಷಣ  ತಮ್ಮ ಕ್ಷೇತ್ರದಲ್ಲಿ ಮತದಾರರ ಮೇಲೆ ಪರಿಣಾಮ ಬೀರಿದರೆ ಗತಿ ಏನು ಎಂಬ ಚಿಂತೆಯಲ್ಲಿದ್ದಾರೆ.

ತಮಿಳುನಾಡಿನ ಪ್ರತಿಯೊಂದು ಲೋಕಸಭಾ ಕ್ಷೇತ್ರದಿಂದಲೂ ಸುಮಾರು 50 ಸಾವಿರ ಎಐಎಡಿಎಂಕೆ ಮತದಾರರು ರಜನಿ ಪಕ್ಷದತ್ತ ಜಿಗಿಯುವ ಬಗ್ಗೆಯೂ ಊಹಾಪೋಹಗಳು ಹರಿದಾಡುತ್ತಿವೆ.

ಟಿವಿಗಳಲ್ಲಿ ರಜನಿ  ಭಾಷಣ ಕೇಳಿದ ಎಐಎಡಿಎಂಕೆಯ ಹಿರಿಯ ಸದಸ್ಯರೊಬ್ಬರು ತಮಗೆ ಇದೇ ಮೊದಲ ಹಾಗೂ ಕೊನೆಯ ಚುನಾವಣೆಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT