ರಾಹುಲ್ ಗಾಂಧಿ 
ದೇಶ

ಆರ್ಥಿಕತೆ, ಉದ್ಯೋಗದ ಬಗ್ಗೆ ಸಿಂಗಾಪೂರ್ ದಲ್ಲಿ ರಾಹುಲ್ ಗಾಂಧಿ ಚರ್ಚೆ

ಉದ್ಯೋಗ ಮತ್ತು ಆರ್ಥಿಕತೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಿಂಗಾಪೂರ್ ಗೆ ತೆರಳಿದ್ದಾರೆ, ಸಿಂಗಾಪೂರ್ ನಲ್ಲಿರುವ ಭಾರತೀಯ ಮೂಲದ ...

ನವದೆಹಲಿ: ಉದ್ಯೋಗ ಮತ್ತು ಆರ್ಥಿಕತೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಿಂಗಾಪೂರ್ ಗೆ ತೆರಳಿದ್ದಾರೆ, ಸಿಂಗಾಪೂರ್ ನಲ್ಲಿರುವ ಭಾರತೀಯ ಮೂಲದ  ಸಿಇಓಗಳ ಜೊತೆ ಚರ್ಚಿಸಿ ಭಾರತದ ಪ್ರಚಲಿತ ಆರ್ಥಿಕ ಸ್ಥಿತಿಯಲ್ಲಿ  ಬಂಡವಾಳ ಹೂಡಿಕೆ ಮತ್ತು ಆರ್ಥಿಕ ಸ್ಥಿತಿಗಳ ಬಗ್ಗೆ ಚರ್ಚಿಸಲಿದ್ದಾರೆ.
ಭಾರತದಲ್ಲಿರುವ ಹಳ್ಳಿಗಳ ಜನ ವಲಸೆ ಹೋಗುತ್ತಿದ್ದಾರೆ, ನಮ್ಮ ಮುಂದೆ ದೊಡ್ಡ ಸವಾಲಿದೆ,ಎಲ್ಲರೂ ಒಗ್ಗಟ್ಟಾಗಿ ಶಾಂತಿಯುತವಾಗಿ ನಡೆದು ಹೋಗಬೇಕು ಎಂದು ನಾವು ಬಯಸುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಲೀ ಕೌನ್ ಯೆ ಸ್ಕೂಲ್ ಆಫ್ ಪಬ್ಲಿಕ್ ಪಾಲಿಸಿ ಶಾಲೆಯಲ್ಲಿ ಕೂಡ ರಾಹುಲ್ ಗಾಂಧಿ ಭಾಷಣ ಮಾಡಿದರು, ಮಾರ್ಚ್ 8 ರಿಂದ 10 ರವರೆಗೆ ರಾಹುಲ್ ಗಾಂಧಿ ಮೂರು ದಿನಗಳ ಸಿಂಗಾಪೂರ್ ಮತ್ತು ಮಲೇಶಿಯಾ ಪ್ರವಾಸದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT