ಸೂಪರ್ ಸ್ಟಾರ್ ರಜಿನಿಕಾಂತ್ 
ದೇಶ

ತೀರ್ಥಯಾತ್ರೆಯಲ್ಲಿದ್ದು, ರಾಜಯಕೀಯದ ಬಗ್ಗೆ ಮಾತನಾಡುವುದಿಲ್ಲ; ನಟ ರಜಿನಿಕಾಂತ್

ಹಿಮಾಲಯದಲ್ಲಿ ವಾರ್ಷಿಕ ಆಧ್ಯಾತ್ಮಿಕ ತೀರ್ಥಯಾತ್ರೆ ನಡೆಸುತ್ತಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ರಾಜಕೀಯದ ಬಗ್ಗೆ ಮಾತನಾಡಲು ಭಾನುವಾರ ನಿರಾಕರಿಸಿದ್ದಾರೆ...

ಪಲಾಂಪುರ (ಹಿಮಾಚಲ ಪ್ರದೇಶ): ಹಿಮಾಲಯದಲ್ಲಿ ವಾರ್ಷಿಕ ಆಧ್ಯಾತ್ಮಿಕ ತೀರ್ಥಯಾತ್ರೆ ನಡೆಸುತ್ತಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ರಾಜಕೀಯದ ಬಗ್ಗೆ ಮಾತನಾಡಲು ಭಾನುವಾರ ನಿರಾಕರಿಸಿದ್ದಾರೆ. 
ನಾನು ತೀರ್ಥಯಾತ್ರೆಯಲ್ಲಿದ್ದು, ಯಾತ್ರಾ ಸ್ಥಳಗಳ ಭೇಟಿ ಬಹಳ ಚೆನ್ನಾಗಿದೆ. ದೈವಿಕತೆ ಎಂಬುದು ಭಿನ್ನವಾಗಿದ್ದು, ತೀರ್ಥಯಾತ್ರಾ ಸ್ಥಳದಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. 
ನಿನ್ನೆಯಷ್ಟೇ ರಜನಿ ಕಾಂತ್ ಅವರು ಕಂದಬಾರಿ ಎಂಬ ಪ್ರದೇಶದಲ್ಲಿರುವ ಮಹಾವತಾರ್ ಬಾಬಾ ಆಶ್ರಮಕ್ಕೆ ಭೇಟಿ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT