ಹಸೀಬ್ ದ್ರಬು -ಮೆಹಬೂಬ ಮುಫ್ತಿ 
ದೇಶ

ಕಾಶ್ಮೀರ ರಾಜಕೀಯ ಬಗ್ಗೆ ಟೀಕೆ ಮಾಡಿದ್ದ ಸಚಿವರನ್ನು ಸಂಪುಟದಿಂದ ಕೈ ಬಿಟ್ಟ ಮೆಹಬೂಬ ಮುಫ್ತಿ

ಕಾಶ್ಮೀರ ವಿವಾದ ಒಂದು ರಾಜಕೀಯ ವಿಷಯವಲ್ಲ ಎಂದು ದೆಹಲಿಯಲ್ಲಿ ಸಮಾರಂಭವೊಂದರಲ್ಲಿ ಹೇಳಿಕೆ ...

ಶ್ರೀನಗರ: ಕಾಶ್ಮೀರ ವಿವಾದ ಒಂದು ರಾಜಕೀಯ ವಿಷಯವಲ್ಲ ಎಂದು ದೆಹಲಿಯಲ್ಲಿ ಸಮಾರಂಭವೊಂದರಲ್ಲಿ ಹೇಳಿಕೆ ನೀಡಿದ ಜಮ್ಮು-ಕಾಶ್ಮೀರ ಹಣಕಾಸು ಸಚಿವ ಹಸೀಬ್ ದ್ರಬು ಅವರನ್ನು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಸಂಪುಟದಿಂದ ಕೈ ಬಿಟ್ಟಿದ್ದಾರೆ.

ಶ್ರೀನಗರದಲ್ಲಿ ಪಿಡಿಪಿ ಮೂಲಗಳು ಈ ವಿಷಯವನ್ನು ತಿಳಿಸಿದ್ದು, ಮುಖ್ಯಮಂತ್ರಿ ರಾಜ್ಯಪಾಲ ಎನ್.ಎನ್.ವೊಹ್ರ ಅವರಿಗೆ ಪತ್ರ ಬರೆದಿದ್ದು, ಸಚಿವ ಸಂಪುಟದಿಂದ ದ್ರಬು ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ಕಳೆದ ಶುಕ್ರವಾರ ದೆಹಲಿಯಲ್ಲಿ ಪಿಎಚ್ ಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಮಾರಂಭವೊಂದರಲ್ಲಿ ಮಾತನಾಡಿದ್ದ ದ್ರಬು, ನಾನು ನೋಡಿರುವ ಮಟ್ಟಿಗೆ ಜಮ್ಮು ಕಾಶ್ಮೀರದ ವಿವಾದ ರಾಜಕೀಯ ವಿಷಯವಲ್ಲ. ಕಳೆದ 50ರಿಂದ 70 ವರ್ಷಗಳಲ್ಲಿ ರಾಜಕೀಯದ ಬಗ್ಗೆ ಸುಮ್ಮನೆ ಬೊಗಳುತ್ತಿದ್ದಾರೆ. ಆದರೆ ರಾಜಕೀಯ ಪರಿಸ್ಥಿತಿ ಮಾತ್ರ ಬದಲಾಗಲೇ ಇಲ್ಲ ಎಂದು ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT