ಹಿರಿಯ ಸಮಾಜವಾದಿ ಪಕ್ಷ ನಾಯಕ ನರೇಶ್ ಅಗರ್ವಾಲ್ ಬಿಜೆಪಿ ಸೇರ್ಪಡೆ 
ದೇಶ

ಸಮಾಜವಾದಿ ಪಕ್ಷದ ಹಿರಿಯ ನಾಯಕ ನರೇಶ್ ಅಗರ್ವಾಲ್ ಬಿಜೆಪಿ ಸೇರ್ಪಡೆ

ಸಮಾಜವಾದಿ ಪಕ್ಷದ ಹಿರಿಯ ಮುಖಂಡ ನರೇಶ್ ಅಗರ್ವಾಲ್ ಇಂದು ಬಿಜೆಪಿ ಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯಸಭೆ ಟಿಕೆಕೆ ಸಿಕ್ಕದ ಹಿನ್ನೆಲೆಯಲ್ಲಿ ಅವರು ಪಕ್ಷ ತೊರೆದಿದ್ದಾಗಿ ಹೇಳಳಾಗಿದೆ.

ನವದೆಹಲಿ: ಸಮಾಜವಾದಿ ಪಕ್ಷದ ಹಿರಿಯ ಮುಖಂಡ ನರೇಶ್ ಅಗರ್ವಾಲ್ ಇಂದು ಬಿಜೆಪಿ ಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯಸಭೆ ಟಿಕೆಟ್ ಸಿಕ್ಕದ ಹಿನ್ನೆಲೆಯಲ್ಲಿ ಅವರು ಪಕ್ಷ ತೊರೆದಿದ್ದಾಗಿ ಹೇಳಳಾಗಿದೆ. 
ಅಗರ್ವಾಲ್ ಬಿಜೆಪಿ ಸೇರ್ಪಡೆ ವಿಚಾರವನ್ನು ಹಿರಿಯ ಬಿಜೆಪಿ ಮುಖಂಡ ಪಿಯೂಷ್ ಗೋಯಲ್ ಪತ್ರಿಕಾಗೋಷ್ಠಿಯಲ್ಲಿ  ಅಧಿಕೃತವಾಗಿ ಘೊಷಿಸಿದ್ದಾರೆ.
ಉತ್ತರ ಪ್ರದೇಶದ ಹಾರ್ದೋಯಿ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿದ್ದ ಅಗರ್ವಾಲ್ ಅವರ ನಿರ್ಗಮನ ಅಖಿಲೇಶ್ ಯಾದವ್ ಪಕ್ಷಕ್ಕೆ ದೊಡ್ಡ ಹಿನ್ನಡೆ ಎನ್ನಲಾಗುತ್ತಿದೆ. 
ಕಳೆದ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸೋತು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT