ಬಿಜೆಪಿ ನಾಯಕ ನರೇಶ್ ಅಗರ್ವಾಲ್ 
ದೇಶ

ಜಯಾ ಬಚ್ಚನ್ ಕುರಿತ ಹೇಳಿಕೆಗೆ ವಿಷಾದಿಸುತ್ತೇನೆ: ಬಿಜೆಪಿ ನಾಯಕ ನರೇಶ್ ಅಗರ್ವಾಲ್

ನೋವುಂಟು ಮಾಡುವ ಉದ್ದೇಶವಿರಲಿಲ್ಲ, ಜಯಾ ಬಚ್ಚನ್ ಕುರಿತ ಹೇಳಿಕೆಗೆ ವಿಷಾದಿಸುತ್ತೇನೆಂದು ಬಿಜೆಪಿ ನಾಯಕ ನರೇಶ್ ಅಗರ್ವಾಲ್ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ನೋವುಂಟು ಮಾಡುವ ಉದ್ದೇಶವಿರಲಿಲ್ಲ, ಜಯಾ ಬಚ್ಚನ್ ಕುರಿತ ಹೇಳಿಕೆಗೆ ವಿಷಾದಿಸುತ್ತೇನೆಂದು ಬಿಜೆಪಿ ನಾಯಕ ನರೇಶ್ ಅಗರ್ವಾಲ್ ಅವರು ಮಂಗಳವಾರ ಹೇಳಿದ್ದಾರೆ. 
ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ನನ್ನ ಹೇಳಿಕೆಯನ್ನು ಮಾಧ್ಯಮಗಳು ಬೇರೆಯದೇ ಆಯಾಮದಲ್ಲಿ ವರದಿ ಮಾಡಿವೆ. ಯಾರಿಗೂ ನೋವುಂಟು ಮಾಡುವ ಉದ್ದೇಶವಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ಹೇಳಿಕೆಗೆ ವಿಷಾದಿಸುತ್ತೇನೆ. ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆಂಂದು ಹೇಳಿದ್ದಾರೆ. 
ಸಮಾಜವಾದಿ ಪಕ್ಷವು ಅಗರ್ವಾಲ್ ಬದಲಿಗೆ ಜಯಾ ಬಚ್ಚನ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಿತ್ತು. ಇದಕ್ಕೆ ಪ್ರತಿಕ್ರಯಿಸಿದ ನರೇಶ್ ಅಗರ್ವಾಲ್ ’ಚಲನಚಿತ್ರಗಳಲ್ಲಿ ನೃತ್ಯ ಮಾಡುವ, ನಟನೆ ಮಾಡುವವರನ್ನು ಬೆಂಬಲಿಸಿದ ಪಕ್ಷ ನನ್ನನ್ನು ಕಡೆಗಣಿಸಿತು’ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT