ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 
ದೇಶ

ಪಿಎನ್'ಬಿ ಹಗರಣ: ತಮ್ಮ ವಕೀಲರ ಪುತ್ರಿ ರಕ್ಷಿಸಲು ಜೇಟ್ಲಿ ಮೌನವಹಿಸಿದ್ದಾರೆ- ರಾಹುಲ್ ಗಾಂಧಿ

ದೇಶದ ಅತೀದೊಡ್ಡ ಬ್ಯಾಂಕಿಂಗ್ ಹಗರಣವೆಂದೇ ಹೇಳಲಾಗುತ್ತಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಕುರಿತಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಮೌನ ಪ್ರಶ್ನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ ವಕೀಲರ ಪುತ್ರಿ ರಕ್ಷಿಸಲು ಜೇಟ್ಲಿ ಮೌನವಾಗಿದ್ದಾರೆಂದು...

ನವದೆಹಲಿ: ದೇಶದ ಅತೀದೊಡ್ಡ ಬ್ಯಾಂಕಿಂಗ್ ಹಗರಣವೆಂದೇ ಹೇಳಲಾಗುತ್ತಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಕುರಿತಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಮೌನ ಪ್ರಶ್ನೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ ವಕೀಲರ ಪುತ್ರಿ ರಕ್ಷಿಸಲು ಜೇಟ್ಲಿ ಮೌನವಾಗಿದ್ದಾರೆಂದು ಸೋಮವಾರ ಆರೋಪ ಮಾಡಿದ್ದಾರೆ. 
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪಿಎನ್ ಬಿ ಹಗರಣದ ಕುರಿತು ಹಣಕಾಸು ಸಚಿವರೇಕೆ ಮೌನವಾಗಿದ್ದಾರೆನ್ನುವುದು ಇದೀಗ ಬಹಿರಂಗಗೊಂಡಿದೆ. ಜೇಟ್ಲಿಯವರು ತಮ್ಮ ವಕೀಲರ ಮಗಳನ್ನು ರಕ್ಷಣೆ ಮಾಡುತ್ತಿದ್ದಾರೆ. ಹಗರಣ ಸಂಬಂಧ ಇತರೆ ಕಾನೂನು ಸಂಸ್ಥೆಯ ಮೇಲೆ ಸಿಬಿಐ ದಾಳಿ ಮಾಡುತ್ತಿದೆ. ಆದರೆ, ಜೇಟ್ಲಿ ಪುತ್ರಿಯ ಸಂಸ್ಥೆಯ ಮೇಲೆ ಏಕೆ ದಾಳಿಯಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಅಲ್ಲದೆ. ತಮ್ಮ ಟ್ವೀಟ್ ನೊಂದಿಗೆ 'ದಿ ವೈರ್' ಪ್ರಕಟಿಸಿರುವ ವರದಿಯನ್ನೂ ರಾಹುಲ್ ಗಾಂಧಿಯವರು ಶೇರ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT