ರಾಹುಲ್ ಗಾಂಧಿ 
ದೇಶ

ಮತದಾರರು ಬಿಜೆಪಿ ಜೊತೆಗಿಲ್ಲ ಎಂಬುದು ಸಾಬೀತು - ರಾಹುಲ್ ಗಾಂಧಿ

ಉತ್ತರ ಪ್ರದೇಶ ಹಾಗೂ ಬಿಹಾರ ಲೋಕಸಭಾ ಉಪಚುನಾವಣೆ ಫಲಿತಾಂಶ ಬಿಜೆಪಿ ವಿರುದ್ಧ ಜನತೆ ಆಕ್ರೋಶಗೊಂಡಿರುವುದನ್ನು ತೋರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಉತ್ತರ ಪ್ರದೇಶ ಹಾಗೂ ಬಿಹಾರ ಲೋಕಸಭಾ ಉಪಚುನಾವಣೆ ಫಲಿತಾಂಶ  ಬಿಜೆಪಿ ವಿರುದ್ಧ ಜನತೆ ಆಕ್ರೋಶಗೊಂಡಿರುವುದನ್ನು ತೋರಿಸುತ್ತಿದೆ ಎಂದು ಎಐಸಿಸಿ  ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

 ಈ ಎರಡು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ರಾಹುಲ್ ಗಾಂಧಿ, ಅಭಿನಂದನೆ ಸಲ್ಲಿಸಿದ್ದು,  ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪುನರ್ ಜೀವನ ಗೊಳ್ಳಲು ಉತ್ಸುಕವಾಗಿದೆ. ಆದರೆ, ರಾತ್ರೋರಾತ್ರಿ ಇದು ಉಂಟಾಗಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT