ಮಮತಾ ಬ್ಯಾನರ್ಜಿ 
ದೇಶ

ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡುವಂತೆ ಮಮತಾ ಒತ್ತಾಯ

ಕೇಂದ್ರದ ಎನ್ ಡಿಎ ಮೈತ್ರಿ ತೊರೆದಿರುವ ತೆಲುಗು ದೇಶಂ ಪಾರ್ಟಿಯ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದು, ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳು ಒಗ್ಗೂಡುವಂತೆ ಕರೆ ನೀಡಿದ್ದಾರೆ

ಸಿಲಿಗುರಿ:  ಕೇಂದ್ರದ ಎನ್ ಡಿಎ ಮೈತ್ರಿ ತೊರೆದಿರುವ ತೆಲುಗು ದೇಶಂ ಪಾರ್ಟಿಯ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದು, ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳು ಒಗ್ಗೂಡುವಂತೆ ಕರೆ ನೀಡಿದ್ದಾರೆ.

ಎಲ್ಲ ರಾಜ್ಯಗಳು ಒಂದಲ್ಲಾ ಒಂದು ರೀತಿಯ ತೊಂದರೆ ಸಮಸ್ಯೆ ಎದುರಿಸುತ್ತಿರುವಂತೆ ಟಿಡಿಪಿಯೂ  ಸಮಸ್ಯೆ ಎದುರಿಸುತ್ತಿದ್ದು, ಇದೀಗ ಎನ್ ಡಿಎ ಮೈತ್ರಿಯಿಂದ ಹೊರಬಂದಿರುವುದು ಸರಿಯಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಸಂಸದರು ಹಾಗೂ ನಾಯಕರೊಂದಿಗೆ ಬಿಜೆಪಿ ಸಭೆ ನಡೆಸಿದ ಬಳಿಕ ಟಿಡಿಪಿ ಎನ್ ಡಿಎ ಮೈತ್ರಿಕೂಟದಿಂದ ಹೊರಬರುವ ನಿರ್ಧಾರವನ್ನು ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಘೋಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಈ ಸಲನೂ ಕಪ್ ನಮ್ದೇ... ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB; GT ಧೂಳಿಪಟ

ನನಗೆ ಯಾರೂ ಹೂವಿನ ಹಾರ ಹಾಕ್ಬೇಡಿ: ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಹೀಗೆ ಹೇಳಿದ್ಯಾಕೆ ಗೊತ್ತಾ?

IPL ಫೈನಲ್‌: ಆರ್​​ಸಿಬಿಗೊಂದು ನ್ಯಾಯ, ಗುಜರಾತ್​ಗೊಂದು ನ್ಯಾಯವೇ? ಅಂಪೈರ್ ಔಟ್ ಕೊಟ್ಟಿದ್ದಕ್ಕೆ ಕೆರಳಿದ ಕೊಹ್ಲಿ, ಅನುಷ್ಕಾ; Video

ಸಂಪುಟ ರಚನೆ ಕಸರತ್ತು: ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್, ಹಂಗಾಮಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ

ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆ ಬೆನ್ನಲ್ಲೇ ಪಕ್ಷದ ಸಭೆಗೆ 80 TMC ಶಾಸಕರು ಗೈರು!

SCROLL FOR NEXT