ಶಶಿ ತರೂರ್ 
ದೇಶ

ಈಶಾನ್ಯ ಜನರಿಗೆ ಹೆಚ್ಚು ಸ್ವಾಯತ್ತತೆ ನೀಡಿ: ಶಶಿ ತರೂರ್

ವಿಭಿನ್ನ ಪ್ರದೇಶಗಳಲ್ಲಿ ವಿಭಿನ್ನ ಸಮಸ್ಯೆಗಳು ಇರುತ್ತವೆ. ಒಂದೇ ರೀತಿಯ ವಿಧಾನವನ್ನು ಎಲ್ಲಾ ಕಡೆ ಅಳವಡಿಸಲು ಸಾಧ್ಯವಿಲ್ಲ. ಹೀಗಾಗಿ ಈಶಾನ್ಯ ಜನರಿಗೆ ಹೆಚ್ಚಿನ...

ನವದೆಹಲಿ: ವಿಭಿನ್ನ ಪ್ರದೇಶಗಳಲ್ಲಿ ವಿಭಿನ್ನ ಸಮಸ್ಯೆಗಳು ಇರುತ್ತವೆ. ಒಂದೇ ರೀತಿಯ ವಿಧಾನವನ್ನು ಎಲ್ಲಾ ಕಡೆ ಅಳವಡಿಸಲು ಸಾಧ್ಯವಿಲ್ಲ. ಹೀಗಾಗಿ ಈಶಾನ್ಯ ಜನರಿಗೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. 
ದೆಹಲಿಯಲ್ಲಿ ಬುಕ್ ಶಾಪೊಂದನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಸ್ಥಳೀಯ ಜನರಿಗೆ(ಈಶಾನ್ಯರಿಗೆ) ಸಾಧ್ಯವಾದಷ್ಟು ಸ್ವಾಯತ್ತತೆಗೆ ನೀಡಬೇಕೆಂಬುದು ನನ್ನ ಅಭಿಪ್ರಾಯ. ದೇಶದ ಪ್ರತಿಯೊಂದು ಪ್ರದೇಶದ ಅಗತ್ಯತೆಗಳು ಮತ್ತು ಸೂಕ್ಷ್ಮತೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ ಎಂದರು. 
ಒಂದು ಛತ್ರಿ ನೋಟಕ್ಕಿಂತ ಹೆಚ್ಚಾಗಿ, ಈ ಪ್ರದೇಶದ ಅರ್ಧದಷ್ಟು ಡಜನ್ ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿರುವುದು ಒಳ್ಳೆಯದು, ಏಕೆಂದರೆ ರಾಜ್ಯಗಳಲ್ಲಿಯ ಸಮಸ್ಯೆಗಳು ಒಂದೇ ಆಗಿರುವುದಿಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ. 
ಹೆಚ್ಚಾಗಿ ನಾವು ವಿಕೇಂದ್ರೀಕೃತ ಪ್ರಜಾಪ್ರಭುತ್ವವನ್ನು ಹೊಂದಿರಬೇಕು. ಉತ್ತರ, ಈಶಾನ್ಯ ಅಥವಾ ದಕ್ಷಿಣಕ್ಕೆ ಹೆಚ್ಚು ದೂರದ ಪ್ರದೇಶಗಳ ಸಮಸ್ಯೆಗಳನ್ನು ಬಗೆಹರಿಸಲು ದೆಹಲಿಯಲ್ಲಿ ಕುಳಿತು ಪ್ರತಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ನಾನು ಭಾವಿಸುತ್ತೇನೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT