ಮನೀಷ್ ಸಿಸೋಡಿಯಾ 
ದೇಶ

ಜನಸೇವೆ ಮಾಡಲು ಇದ್ದೇವೆ, ಕೋರ್ಟ್ ಗಳಿಗೆ ಅಲೆಯಲು ಸಮಯವಿಲ್ಲ: ಸರಣಿ ಕ್ಷಮೆಗಳ ಬಗ್ಗೆ ಸಿಸೋಡಿಯಾ

ವಿರೋಧ ಪಕ್ಷಗಳ ರಾಜಕಾರಣಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಈಗ ಒಬ್ಬೊಬ್ಬರಲ್ಲಿಯೇ ಕ್ಷಮೆ ಕೇಳುತ್ತಿದ್ದಾರೆ.

ನವದೆಹಲಿ: ವಿರೋಧ ಪಕ್ಷಗಳ ರಾಜಕಾರಣಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಈಗ ಒಬ್ಬೊಬ್ಬರಲ್ಲಿಯೇ ಕ್ಷಮೆ ಕೇಳುತ್ತಿದ್ದಾರೆ. 
ಕೇಜ್ರಿವಾಲ್ ಕ್ಷಮೆಯಾಚಿಸುತ್ತಿರುವುದರ ಬಗ್ಗೆ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಪ್ರತಿಕ್ರಿಯೆ ನೀಡಿದ್ದು, ನಾವು ಇಲ್ಲಿರುವುದು ಜನರ ಸೇವೆ ಮಾಡುವುದಕ್ಕಾಗಿ, ಕ್ಷಮೆ ಕೇಳುವ ವಿಷಯಗಳಿಗೆ ಕೋರ್ಟ್ ಗೆ ಹೋಗಲು ಸಮಯವಿಲ್ಲ ಎಂದು ಹೇಳಿದ್ದಾರೆ. 
ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಈಗ ಗಡ್ಕರಿ ಹಾಗೂ ಕಪಿಲ್ ಸಿಬಲ್ ಅವರಲ್ಲಿ ಕ್ಷಮೆ ಕೇಳಿದ್ದು, ಮತ್ತೊಂದು ವಾರದಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರಲ್ಲಿಯೂ ಕ್ಷಮೆ ಕೇಳಲಿದ್ದಾರೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT