ಮೋದಿ 
ದೇಶ

ಭಾರತೀಯರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಎಲ್ಲಾ ರೀತಿಯ ಪ್ರಯತ್ನ ಮಾಡಿತ್ತು: ಪ್ರಧಾನಿ ಮೋದಿ

ಇರಾಕ್ ನಲ್ಲಿ 39 ಭಾರತೀಯರನ್ನು ಹತ್ಯೆ ಮಾಡಿರುವ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು ಭಾರತೀಯರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡಿತ್ತು ಎಂದು ಹೇಳಿದ್ದಾರೆ.

ನವದೆಹಲಿ: ಇರಾಕ್ ನಲ್ಲಿ 39 ಭಾರತೀಯರನ್ನು ಹತ್ಯೆ ಮಾಡಿರುವ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು ಭಾರತೀಯರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡಿತ್ತು ಎಂದು ಹೇಳಿದ್ದಾರೆ. 
ಮೊಸೂಲ್ ನಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರ ಕುಟುಂಬ ಸದಸ್ಯರೊಂದಿಗೆ ಪ್ರತಿಯೊಬ್ಬ ಭಾರತೀಯನೂ ದುಃಖ ಹಂಚಿಕೊಳ್ಳುತ್ತಾನೆ.  ಮೃತರ ಕುಟುಂಬದವರೊಂದಿಗೆ ನಾವಿದ್ದೇವೆ, ಮೊಸೂಲ್ ನಲ್ಲಿ ಮೃತಪಟ್ಟ ಭಾರತೀಯರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.
ಅಪಹರಣಗೊಂಡ ಭಾರತೀಯರನ್ನು ರಕ್ಷಿಸಲು ಸುಷ್ಮಾ ಸ್ವರಾಜ್ ಹಾಗೂ ವಿಕೆ ಸಿಂಗ್ ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದರು. ವಿದೇಶದಲ್ಲಿರುವ ನಮ್ಮ ಸಹೋದರ ಸಹೋದರಿಯರ ರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT