ಶಶಿ ತರೂರ್ 
ದೇಶ

ಇರಾಕ್ ನಲ್ಲಿ 39 ಭಾರತೀಯರ ಹತ್ಯೆ: ಸರ್ಕಾರದಿಂದ ಮಾಹಿತಿ ವಿಳಂಬ ಏಕೆ- ಶಶಿ ತರೂರ್ ಪ್ರಶ್ನೆ

ಭಾರತದಿಂದ ಅಪಹರಣಗೊಂಡಿದ್ದ 39 ಭಾರತೀಯರು ಇರಾಕ್ ನ ಮೊಸುಲ್ ನಲ್ಲಿ ಹತ್ಯೆಗೀಡಾಗಿರುವ ಸಂಬಂಧ ಸರ್ಕಾರದಿಂದ ಮಾಹಿತಿ ಏಕೆ ವಿಳಂಬ ಆಯ್ತು ಅಂತಾ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಶ್ನಿಸಿದ್ದಾರೆ.

ನವದೆಹಲಿ: ಭಾರತದಿಂದ ಅಪಹರಣಗೊಂಡಿದ್ದ 39 ಭಾರತೀಯರು ಇರಾಕ್ ನ ಮೊಸುಲ್ ನಲ್ಲಿ ಹತ್ಯೆಗೀಡಾಗಿರುವುದು ಪ್ರತಿಯೊಬ್ಬ ಭಾರತೀಯರಿಗೂ ದು;ಖಕರ ಸಂಗತಿಯಾಗಿದೆ.  ಆದರೆ,ಸರ್ಕಾರದಿಂದ ಈ ಮಾಹಿತಿ ಏಕೆ ವಿಳಂಬ ಆಯ್ತು ಅಂತಾ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಶ್ನಿಸಿದ್ದಾರೆ.

ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು. ಹೇಗೆ ಹತ್ಯೆಯಾಯಿತು. ಯಾವಾಗ ಹತ್ಯೆಯಾಯಿತು. ಅಲ್ಲದೇ, ಈ ವಿಚಾರದಲ್ಲಿ ಅವರ ಕುಟುಂಬಕ್ಕೆ ಸರ್ಕಾರಿ ಭಾರಿ ಭರವಸೆ ನೀಡಿದದ್ದು ಸರಿಯಲ್ಲ ಎಂದು ಶಶಿ ತರೂರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಐಸಿಸ್ ಉಗ್ರರು ಕೆಲ ಮೃತದೇಹಗಳನ್ನು ಬಾದೂಸ್ ಪ್ರದೇಶದಲ್ಲಿ ಸುಟ್ಟುಹಾಕಿದರು ಎಂಬ ಸ್ಥಳೀಯರ ಹೇಳಿಕೆ ಮೇಲೆ  ಅಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಿಬ್ಬಗಳ ಸಾಮೂಹಿಕ ಸಮಾಧಿಗಳ ಸುತ್ತ ರೆಡಾರ್ ಅಳವಡಿಸಲಾಗಿದ್ದು, ಮೃತದೇಹಗಳನ್ನು ಹೊರತೆಗೆಯುವಂತೆ ಇರಾಕ್ ನ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಮಾಡಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸದನಕ್ಕೆ ಮಾಹಿತಿ ನೀಡಿದರು.

 ಉದ್ದ ಕೂದಲು, ಇರಾಕ್ ದೇಶದಲ್ಲದ, ಶೂ ಮತ್ತು ಗುರುತಿನ ಚೀಟಿಯಿಂದಾಗಿ 39 ಭಾರತೀಯ ಮೃತದೇಹಗಳನ್ನು ಕಂಡುಹಿಡಿಯಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT