ಶಶಿ ತರೂರ್ 
ದೇಶ

ಇರಾಕ್ ನಲ್ಲಿ 39 ಭಾರತೀಯರ ಹತ್ಯೆ: ಸರ್ಕಾರದಿಂದ ಮಾಹಿತಿ ವಿಳಂಬ ಏಕೆ- ಶಶಿ ತರೂರ್ ಪ್ರಶ್ನೆ

ಭಾರತದಿಂದ ಅಪಹರಣಗೊಂಡಿದ್ದ 39 ಭಾರತೀಯರು ಇರಾಕ್ ನ ಮೊಸುಲ್ ನಲ್ಲಿ ಹತ್ಯೆಗೀಡಾಗಿರುವ ಸಂಬಂಧ ಸರ್ಕಾರದಿಂದ ಮಾಹಿತಿ ಏಕೆ ವಿಳಂಬ ಆಯ್ತು ಅಂತಾ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಶ್ನಿಸಿದ್ದಾರೆ.

ನವದೆಹಲಿ: ಭಾರತದಿಂದ ಅಪಹರಣಗೊಂಡಿದ್ದ 39 ಭಾರತೀಯರು ಇರಾಕ್ ನ ಮೊಸುಲ್ ನಲ್ಲಿ ಹತ್ಯೆಗೀಡಾಗಿರುವುದು ಪ್ರತಿಯೊಬ್ಬ ಭಾರತೀಯರಿಗೂ ದು;ಖಕರ ಸಂಗತಿಯಾಗಿದೆ.  ಆದರೆ,ಸರ್ಕಾರದಿಂದ ಈ ಮಾಹಿತಿ ಏಕೆ ವಿಳಂಬ ಆಯ್ತು ಅಂತಾ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಶ್ನಿಸಿದ್ದಾರೆ.

ರಾಜ್ಯಸಭೆಯಲ್ಲಿಂದು ಮಾತನಾಡಿದ ಅವರು. ಹೇಗೆ ಹತ್ಯೆಯಾಯಿತು. ಯಾವಾಗ ಹತ್ಯೆಯಾಯಿತು. ಅಲ್ಲದೇ, ಈ ವಿಚಾರದಲ್ಲಿ ಅವರ ಕುಟುಂಬಕ್ಕೆ ಸರ್ಕಾರಿ ಭಾರಿ ಭರವಸೆ ನೀಡಿದದ್ದು ಸರಿಯಲ್ಲ ಎಂದು ಶಶಿ ತರೂರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಐಸಿಸ್ ಉಗ್ರರು ಕೆಲ ಮೃತದೇಹಗಳನ್ನು ಬಾದೂಸ್ ಪ್ರದೇಶದಲ್ಲಿ ಸುಟ್ಟುಹಾಕಿದರು ಎಂಬ ಸ್ಥಳೀಯರ ಹೇಳಿಕೆ ಮೇಲೆ  ಅಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಿಬ್ಬಗಳ ಸಾಮೂಹಿಕ ಸಮಾಧಿಗಳ ಸುತ್ತ ರೆಡಾರ್ ಅಳವಡಿಸಲಾಗಿದ್ದು, ಮೃತದೇಹಗಳನ್ನು ಹೊರತೆಗೆಯುವಂತೆ ಇರಾಕ್ ನ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಮಾಡಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸದನಕ್ಕೆ ಮಾಹಿತಿ ನೀಡಿದರು.

 ಉದ್ದ ಕೂದಲು, ಇರಾಕ್ ದೇಶದಲ್ಲದ, ಶೂ ಮತ್ತು ಗುರುತಿನ ಚೀಟಿಯಿಂದಾಗಿ 39 ಭಾರತೀಯ ಮೃತದೇಹಗಳನ್ನು ಕಂಡುಹಿಡಿಯಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT