7 ಬಾರಿ ಒತ್ತೆಯಾಳುಗಳ ಕುಟುಂಬದವರನ್ನು ದಾರಿ ತಪ್ಪಿಸಿದ್ದೀರ: ಸುಷ್ಮಾ ಸ್ವರಾಜ್ ವಿರುದ್ಧ ಕಾಂಗ್ರೆಸ್ ಕಿಡಿ 
ದೇಶ

7 ಬಾರಿ ಒತ್ತೆಯಾಳುಗಳ ಕುಟುಂಬದವರನ್ನು ದಾರಿ ತಪ್ಪಿಸಿದ್ದೀರ: ಸುಷ್ಮಾ ವಿರುದ್ಧ ಕಾಂಗ್ರೆಸ್ ಕಿಡಿ

ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾಗಿರುವ 39 ಭಾರತೀಯರ ಕುಟುಂಬ ಸದಸ್ಯರನ್ನು ಕೇಂದ್ರ ಸರ್ಕಾರ 7 ಬಾರಿ ದಾರಿ ತಪ್ಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ

ನವದೆಹಲಿ: ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾಗಿರುವ 39 ಭಾರತೀಯರ ಕುಟುಂಬ ಸದಸ್ಯರನ್ನು ಕೇಂದ್ರ ಸರ್ಕಾರ 7 ಬಾರಿ ದಾರಿ ತಪ್ಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ. 
ಹೃದಯ ಶೂನ್ಯತೆಯ ಎಲ್ಲಾ ಮಿತಿಯನ್ನೂ ಮೀರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವರ್ತನೆ ಮಾಡಿದೆ. 39 ಭಾರತೀಯರು ಮೃತಪಟ್ಟಿದ್ದಾರೆ ಎಂದು ಇಡೀ ವಿಶ್ವವೇ ಹೇಳುತ್ತಿದ್ದರೂ ಸಹ ಕೇಂದ್ರ ಸರ್ಕಾರ ಅಲ್ಲಗಳೆಯುತ್ತಿತ್ತು. ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರನ್ನು 7 ಬಾರಿ ಕೇಂದ್ರ ಸರ್ಕಾರ ದಾರಿ ತಪ್ಪಿಸಿತ್ತು ಎಂದು ಸುರ್ಜೆವಾಲ ಆರೋಪಿಸಿದ್ದಾರೆ. 
ಸುಷ್ಮಾ ಸ್ವರಾಜ್ ಸಹ ಈ ವಿಷಯದಲ್ಲಿ ರಾಜಕೀಯ ಮಾಡಿದ್ದು ದುರದೃಷ್ಟಕರ,  39 ಭಾರತೀಯರ ಬಗ್ಗೆ ಹುತಾತ್ಮರ ಪ್ರತಿಷ್ಠಾನ ಪತ್ರಿಕಾಗೋಷ್ಠಿ ನಡೆಸುವುದಾಗಿ ತಿಳಿಸಿತ್ತು, ಈ ಹಿನ್ನೆಲೆಯಲ್ಲಿ ಹೆದರಿದ ಕೇಂದ್ರ ಸರ್ಕಾರ 39 ಭಾರತೀಯರನ್ನು ಇಸೀಸ್ ಉಗ್ರರು ಹತ್ಯೆ ಮಾಡಿರುವುದನ್ನ್ನು ಬಹಿರಂಗಪಡಿಸಿದ್ದಾರೆ ಎಂದು ಸುರ್ಜೆವಾಲ ಹೇಳಿದ್ದಾರೆ. c

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT