7 ಬಾರಿ ಒತ್ತೆಯಾಳುಗಳ ಕುಟುಂಬದವರನ್ನು ದಾರಿ ತಪ್ಪಿಸಿದ್ದೀರ: ಸುಷ್ಮಾ ಸ್ವರಾಜ್ ವಿರುದ್ಧ ಕಾಂಗ್ರೆಸ್ ಕಿಡಿ 
ದೇಶ

7 ಬಾರಿ ಒತ್ತೆಯಾಳುಗಳ ಕುಟುಂಬದವರನ್ನು ದಾರಿ ತಪ್ಪಿಸಿದ್ದೀರ: ಸುಷ್ಮಾ ವಿರುದ್ಧ ಕಾಂಗ್ರೆಸ್ ಕಿಡಿ

ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾಗಿರುವ 39 ಭಾರತೀಯರ ಕುಟುಂಬ ಸದಸ್ಯರನ್ನು ಕೇಂದ್ರ ಸರ್ಕಾರ 7 ಬಾರಿ ದಾರಿ ತಪ್ಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ

ನವದೆಹಲಿ: ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾಗಿರುವ 39 ಭಾರತೀಯರ ಕುಟುಂಬ ಸದಸ್ಯರನ್ನು ಕೇಂದ್ರ ಸರ್ಕಾರ 7 ಬಾರಿ ದಾರಿ ತಪ್ಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ. 
ಹೃದಯ ಶೂನ್ಯತೆಯ ಎಲ್ಲಾ ಮಿತಿಯನ್ನೂ ಮೀರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವರ್ತನೆ ಮಾಡಿದೆ. 39 ಭಾರತೀಯರು ಮೃತಪಟ್ಟಿದ್ದಾರೆ ಎಂದು ಇಡೀ ವಿಶ್ವವೇ ಹೇಳುತ್ತಿದ್ದರೂ ಸಹ ಕೇಂದ್ರ ಸರ್ಕಾರ ಅಲ್ಲಗಳೆಯುತ್ತಿತ್ತು. ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರನ್ನು 7 ಬಾರಿ ಕೇಂದ್ರ ಸರ್ಕಾರ ದಾರಿ ತಪ್ಪಿಸಿತ್ತು ಎಂದು ಸುರ್ಜೆವಾಲ ಆರೋಪಿಸಿದ್ದಾರೆ. 
ಸುಷ್ಮಾ ಸ್ವರಾಜ್ ಸಹ ಈ ವಿಷಯದಲ್ಲಿ ರಾಜಕೀಯ ಮಾಡಿದ್ದು ದುರದೃಷ್ಟಕರ,  39 ಭಾರತೀಯರ ಬಗ್ಗೆ ಹುತಾತ್ಮರ ಪ್ರತಿಷ್ಠಾನ ಪತ್ರಿಕಾಗೋಷ್ಠಿ ನಡೆಸುವುದಾಗಿ ತಿಳಿಸಿತ್ತು, ಈ ಹಿನ್ನೆಲೆಯಲ್ಲಿ ಹೆದರಿದ ಕೇಂದ್ರ ಸರ್ಕಾರ 39 ಭಾರತೀಯರನ್ನು ಇಸೀಸ್ ಉಗ್ರರು ಹತ್ಯೆ ಮಾಡಿರುವುದನ್ನ್ನು ಬಹಿರಂಗಪಡಿಸಿದ್ದಾರೆ ಎಂದು ಸುರ್ಜೆವಾಲ ಹೇಳಿದ್ದಾರೆ. c

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂವಿಧಾನ, ಸದನದ ಗೌರವ ಉಳಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಿರ್ಣಯ: ಗೊಗೊಯ್

'ನಾವಿರೋದ್ರಿಂದ ಹಿಂದೂಗಳು ಸುರಕ್ಷಿತ.. ಇಲ್ಲ ಅಂದ್ರೆ ಆ ಸಮುದಾಯದವ್ರು ಮುಗಿಸಿಬಿಡುತ್ತಿದ್ದರು': Mamata Banerjee ವಿವಾದಾತ್ಮಕ ಹೇಳಿಕೆ, ಬಿಜೆಪಿ ಕಿಡಿ

ದೇಶದಲ್ಲಿ LPG ಸಿಲಿಂಡರ್ ಕೊರತೆ: ಧ್ವನಿ ಎತ್ತದ ಬಿಜೆಪಿ ಸಂಸದರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ!

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದು ಸಾರ್ವಜನಿಕ ಕ್ಷಮೆಯಾಚಿಸಿದ NCERT

ಮಹಿಳೆಯರಿಗೆ ಸಮಾನ ಅವಕಾಶ: ದೇಶಾದ್ಯಂತ 'ಏಕರೂಪ ನಾಗರಿಕ ಸಂಹಿತೆ' ಜಾರಿಗೆ ಸುಪ್ರೀಂ ಅಸ್ತು!

SCROLL FOR NEXT