7 ಬಾರಿ ಒತ್ತೆಯಾಳುಗಳ ಕುಟುಂಬದವರನ್ನು ದಾರಿ ತಪ್ಪಿಸಿದ್ದೀರ: ಸುಷ್ಮಾ ಸ್ವರಾಜ್ ವಿರುದ್ಧ ಕಾಂಗ್ರೆಸ್ ಕಿಡಿ 
ದೇಶ

7 ಬಾರಿ ಒತ್ತೆಯಾಳುಗಳ ಕುಟುಂಬದವರನ್ನು ದಾರಿ ತಪ್ಪಿಸಿದ್ದೀರ: ಸುಷ್ಮಾ ವಿರುದ್ಧ ಕಾಂಗ್ರೆಸ್ ಕಿಡಿ

ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾಗಿರುವ 39 ಭಾರತೀಯರ ಕುಟುಂಬ ಸದಸ್ಯರನ್ನು ಕೇಂದ್ರ ಸರ್ಕಾರ 7 ಬಾರಿ ದಾರಿ ತಪ್ಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ

ನವದೆಹಲಿ: ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾಗಿರುವ 39 ಭಾರತೀಯರ ಕುಟುಂಬ ಸದಸ್ಯರನ್ನು ಕೇಂದ್ರ ಸರ್ಕಾರ 7 ಬಾರಿ ದಾರಿ ತಪ್ಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ. 
ಹೃದಯ ಶೂನ್ಯತೆಯ ಎಲ್ಲಾ ಮಿತಿಯನ್ನೂ ಮೀರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವರ್ತನೆ ಮಾಡಿದೆ. 39 ಭಾರತೀಯರು ಮೃತಪಟ್ಟಿದ್ದಾರೆ ಎಂದು ಇಡೀ ವಿಶ್ವವೇ ಹೇಳುತ್ತಿದ್ದರೂ ಸಹ ಕೇಂದ್ರ ಸರ್ಕಾರ ಅಲ್ಲಗಳೆಯುತ್ತಿತ್ತು. ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರನ್ನು 7 ಬಾರಿ ಕೇಂದ್ರ ಸರ್ಕಾರ ದಾರಿ ತಪ್ಪಿಸಿತ್ತು ಎಂದು ಸುರ್ಜೆವಾಲ ಆರೋಪಿಸಿದ್ದಾರೆ. 
ಸುಷ್ಮಾ ಸ್ವರಾಜ್ ಸಹ ಈ ವಿಷಯದಲ್ಲಿ ರಾಜಕೀಯ ಮಾಡಿದ್ದು ದುರದೃಷ್ಟಕರ,  39 ಭಾರತೀಯರ ಬಗ್ಗೆ ಹುತಾತ್ಮರ ಪ್ರತಿಷ್ಠಾನ ಪತ್ರಿಕಾಗೋಷ್ಠಿ ನಡೆಸುವುದಾಗಿ ತಿಳಿಸಿತ್ತು, ಈ ಹಿನ್ನೆಲೆಯಲ್ಲಿ ಹೆದರಿದ ಕೇಂದ್ರ ಸರ್ಕಾರ 39 ಭಾರತೀಯರನ್ನು ಇಸೀಸ್ ಉಗ್ರರು ಹತ್ಯೆ ಮಾಡಿರುವುದನ್ನ್ನು ಬಹಿರಂಗಪಡಿಸಿದ್ದಾರೆ ಎಂದು ಸುರ್ಜೆವಾಲ ಹೇಳಿದ್ದಾರೆ. c

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT