ಬಜೆಟ್ ಅಧಿವೇಶನ: ಉಭಯ ಸದನಗಳು ನಾಳೆಗೆ ಮುಂದೂಡಿಕೆ 
ದೇಶ

ಬಜೆಟ್ ಅಧಿವೇಶನ: ಉಭಯ ಸದನಗಳು ನಾಳೆಗೆ ಮುಂದೂಡಿಕೆ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಿಡಬೇಕೆನ್ನುವ ಬೇಡಿಕೆ ಇಟ್ಟು ತೆಲುಗುದೇಶಂ ಸಂಸದರು ಸದನದ ಬಾವಿಗಿಳಿದು ಗದ್ದಲ ಎಬ್ಬಿಸಿದ್ದಾರೆ.

ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಿಡಬೇಕೆನ್ನುವ ಬೇಡಿಕೆ ಇಟ್ಟು ತೆಲುಗುದೇಶಂ ಸಂಸದರು ಸದನದ ಬಾವಿಗಿಳಿದು ಗದ್ದಲ ಎಬ್ಬಿಸಿದ್ದಾರೆ. ಸಂಸತ್ ಕಲಾಪ ಪ್ರಾರಂಬವಾಗಿ 12 ದಿನಗಳಿಂಡಲೂ ಗಲಾಟೆ, ಪ್ರತಿಭಟನೆಗಳಿಂದ ಸಮಯ ವ್ಯರ್ಥವಾಗುತ್ತಿದ್ದು ಇಂದೂ ಸಹ ಇದೇ ರೀತಿಯ ಗದ್ದಲದ ಕಾರಣ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ಈ ನಡುವೆ ಇರಾಕ್ ನಲ್ಲಿ ಇಸೀಸ್ ನಿಂದ ಭಾರತೀಯರು ಹತ್ಯೆಯಾದ ಕುರಿತಂತೆ ಸದನದಲ್ಲಿ ಚರ್ಚೆ ನಡೆಯಬೇಕೆಂದು ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದಿತ್ತು. 
"ಸದನದಲ್ಲಿ ಸುಗಮ ಕಲಾಪ ನಡೆಯುವಂತೆ ನೊಡಿಕೊಳ್ಳುವುದು ಸರ್ಕಾರದ ಕರ್ತವ್ಯವೂ ಆಗಿದೆ ಎಂದು ವಿಪಕ್ಷ ನಾಯಕರು ಹೇಳಿದ್ದಾರೆ.
ಹೀಗಾದರೂ ಗದ್ದಲ ಹೆಚ್ಚಾಗಿರುವ ಕಾರಣ ಉಭಯ ಸದನಗಳನ್ನು ನಾಳೆಗೆ ಮುಂದೂಡಿ ಆಯಾ ಸದನದ ಸಬಾಧ್ಯಕ್ಷರು ಆದೇಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT