ಬಜೆಟ್ ಅಧಿವೇಶನ: ಉಭಯ ಸದನಗಳು ನಾಳೆಗೆ ಮುಂದೂಡಿಕೆ 
ದೇಶ

ಬಜೆಟ್ ಅಧಿವೇಶನ: ಉಭಯ ಸದನಗಳು ನಾಳೆಗೆ ಮುಂದೂಡಿಕೆ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಿಡಬೇಕೆನ್ನುವ ಬೇಡಿಕೆ ಇಟ್ಟು ತೆಲುಗುದೇಶಂ ಸಂಸದರು ಸದನದ ಬಾವಿಗಿಳಿದು ಗದ್ದಲ ಎಬ್ಬಿಸಿದ್ದಾರೆ.

ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಿಡಬೇಕೆನ್ನುವ ಬೇಡಿಕೆ ಇಟ್ಟು ತೆಲುಗುದೇಶಂ ಸಂಸದರು ಸದನದ ಬಾವಿಗಿಳಿದು ಗದ್ದಲ ಎಬ್ಬಿಸಿದ್ದಾರೆ. ಸಂಸತ್ ಕಲಾಪ ಪ್ರಾರಂಬವಾಗಿ 12 ದಿನಗಳಿಂಡಲೂ ಗಲಾಟೆ, ಪ್ರತಿಭಟನೆಗಳಿಂದ ಸಮಯ ವ್ಯರ್ಥವಾಗುತ್ತಿದ್ದು ಇಂದೂ ಸಹ ಇದೇ ರೀತಿಯ ಗದ್ದಲದ ಕಾರಣ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ಈ ನಡುವೆ ಇರಾಕ್ ನಲ್ಲಿ ಇಸೀಸ್ ನಿಂದ ಭಾರತೀಯರು ಹತ್ಯೆಯಾದ ಕುರಿತಂತೆ ಸದನದಲ್ಲಿ ಚರ್ಚೆ ನಡೆಯಬೇಕೆಂದು ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದಿತ್ತು. 
"ಸದನದಲ್ಲಿ ಸುಗಮ ಕಲಾಪ ನಡೆಯುವಂತೆ ನೊಡಿಕೊಳ್ಳುವುದು ಸರ್ಕಾರದ ಕರ್ತವ್ಯವೂ ಆಗಿದೆ ಎಂದು ವಿಪಕ್ಷ ನಾಯಕರು ಹೇಳಿದ್ದಾರೆ.
ಹೀಗಾದರೂ ಗದ್ದಲ ಹೆಚ್ಚಾಗಿರುವ ಕಾರಣ ಉಭಯ ಸದನಗಳನ್ನು ನಾಳೆಗೆ ಮುಂದೂಡಿ ಆಯಾ ಸದನದ ಸಬಾಧ್ಯಕ್ಷರು ಆದೇಶಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

SCROLL FOR NEXT