ತಮಿಳುನಾಡು: ಬಿಜೆಪಿ ಮುಖಂಡರ ಕಾರ್ ಮೇಲೆ ಪೆಟ್ರೋಲ್ ಬಾಂಬ್ ಎಸೆತ 
ದೇಶ

ತಮಿಳುನಾಡು: ಬಿಜೆಪಿ ಮುಖಂಡನ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ತಮಿಳುನಾಡು ಕೊಯಮತ್ತೂರಿನ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳ ಕಾರ್ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಹಾನಿಗೊಳಿಸಿದ್ದಾರೆ.

ಕೊಯಮತ್ತೂರ್(ತಮಿಳುನಾಡು): ತಮಿಳುನಾಡು ಕೊಯಮತ್ತೂರಿನ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳ ಕಾರ್ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಹಾನಿಗೊಳಿಸಿದ್ದಾರೆ. 
ಜಿಲ್ಲಾಧ್ಯಕ್ಷ  ಸಿ.ಆರ್ ನಂದಕುಮಾರ್ ರಾಮಲಕ್ಷ್ಮೀ ಬಡಾವಣೆಯಲ್ಲಿರುವ ತಮ್ಮ ನಿವಾಸದ ಎದುರು ನಿಲ್ಲಿಸಿದ್ದ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ಬಾಂಬ್ ದಾಳಿಯಿಂದ ಕಾರು ಹಾನಿಗೊಂಡಿದ್ದು ಘಟನೆ ಕುರಿತಂತೆ ಬಿಜೆಪಿ ನಾಯಕರು ಸಿಂಗನಲ್ಲೂರು ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ದ್ರಾವಿಡ ಚಳವಳಿಯ ಐಕಾನ್ ಪೆರಿಯಾರ್ ಪ್ರತಿಮೆ ದ್ವಂಸ ಘಟನೆ ನಡೆದ ಬಳಿಕ ಈ ಬಾಂಬ್ ದಾಳಿ ನಡೆದಿದೆ.
ಮಾರ್ಚ್ 7 ರಂದು ಕೊಯಮತ್ತೂರ್ ನ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಛೇರಿಯ ಮುಂದೆ ಎರಡು ಪೆಟ್ರೋಲ್ ಬಾಂಬ್ ಸ್ಪೋಟ ಸಂಭವಿಸಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT