ಸಂಸತ್ತು 
ದೇಶ

ಗ್ರ್ಯಾಜ್ಯುಟಿ ಪಾವತಿ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

ಗ್ರ್ಯಾಜ್ಯುಟಿ ಪಾವತಿ (ತಿದ್ದುಪಡಿ) ಮಸೂದೆಗೆ ರಾಜ್ಯಸಭೆ ಅನುಮೋದನೆ ನೀಡಿದೆ...

ನವದೆಹಲಿ: ಗ್ರ್ಯಾಜ್ಯುಟಿ ಪಾವತಿ (ತಿದ್ದುಪಡಿ) ಮಸೂದೆಗೆ ರಾಜ್ಯಸಭೆ ಅನುಮೋದನೆ ನೀಡಿದೆ. ನಂತರ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಗ್ರ್ಯಾಜ್ಯುಟಿ ಪಾವತಿ ಕಾಯ್ದೆಯಡಿ ನೌಕರರಿಗೆ ಇನ್ನು ಮುಂದೆ 10 ಲಕ್ಷದಿಂದ 20 ಲಕ್ಷದವರೆಗೆ ತೆರಿಗೆ ವಿನಾಯ್ತಿ ದೊರೆಯಲಿದೆ.

ಫ್ಯಾಕ್ಟರಿಗಳು, ಗಣಿಗಾರಿಕೆ, ತೈಲನಿಕ್ಷೇಪ, ಪ್ಲಾಂಟೇಷನ್, ಬಂದರು, ರೈಲ್ವೆ ಕಂಪೆನಿಗಳು, ಅಂಗಡಿಗಳು ಅಥವಾ ಇತರ ಕಂಪೆನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಗ್ರ್ಯಾಜ್ಯುಟಿ ನೀಡುವ ಗ್ರ್ಯಾಜ್ಯುಟಿ ಪಾವತಿ ಕಾಯ್ದೆ 1972ನ್ನು ಜಾರಿಗೆ ತರಲಾಯಿತು.

10 ಅಥವಾ ಅದಕ್ಕಿಂತ ಹೆಚ್ಚ ನೌಕರರು ಕೆಲಸ ಮಾಡುವ ಸ್ಥಳಗಳಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ನೌಕರರಿಗೆ ಗ್ರ್ಯಾಜ್ಯುಟಿ ಅನ್ವಯವಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT