ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ 
ದೇಶ

ಸಂಸತ್ತು ಗದ್ದಲದ ಹಿಂದಿನ ಕಾರಣಗಳನ್ನು ಸಂಸದರು ವಿವರಿಸುತ್ತಾರೆ; ಪ್ರಕಾಶ್ ಜವಡೇಕರ್

ಸಂಸತ್ತು ಗದ್ದಲ ಕುರಿತ ಹಿಂದಿನ ಕಾರಣಗಳನ್ನು ಆಯಾ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಸದರೇ ಜನರಿಗೆ ವಿವರಣೆ ನೀಡುತ್ತಾರೆಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಸಂಸತ್ತು ಗದ್ದಲ ಕುರಿತ ಹಿಂದಿನ ಕಾರಣಗಳನ್ನು ಆಯಾ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಸದರೇ ಜನರಿಗೆ ವಿವರಣೆ ನೀಡುತ್ತಾರೆಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು ಶುಕ್ರವಾರ ಹೇಳಿದ್ದಾರೆ. 
ಸಂಸತ್ತು ಕಲಾಪಕ್ಕೆ ವಿರೋಧ ಪಕ್ಷಗಳು ಅಡ್ಡಿಯುಡ್ಡು ಮಾಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಅವರ ಸೂಚನೆ ಮೇರೆಗೆ ಸಂಸತ್ತಿನಲ್ಲಿರುವ ಬಿಜೆಪಿ ಸಂದಸರು ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಸತ್ತು ಗದ್ದಲ ಕುರಿತ ಹಿಂದಿನ ಕಾರಣಗಳನ್ನು ಜನರಿಗೆ ವಿವರಿಸುತ್ತಾರೆಂದು ಹೇಳಿದ್ದಾರೆ. 
ಸಂಸತ್ತು ಗದ್ದಲ ಕುರಿತಂತೆ ಈಗಾಗಲೇ ಪಕ್ಷದ ಸಂಸದರೊಂದಿಗೆ ಮಾತುಕತೆ ನಡೆಸಿರುವ ಅಮಿತ್ ಶಾ ಅವರು, ವಾರಾಂತ್ಯ ಸಂದರ್ಭಗಳಲ್ಲಿ ತಮ್ಮ ತಮ್ಮ ಕ್ಷೇತ್ರಗಳಿಗೆ ಆಯಾ ಸಂಸದರು ಭೇಟಿ ನೀಡಬೇಕು. ಭೇಟಿ ಸಂದರ್ಭದಲ್ಲಿ ಸಂಸತ್ತಿನಲ್ಲಿ ಉಂಟುಮಾಡಿದ ಗದ್ದಲದ ಹಿಂದಿನ ಕಾರಣಗಳನ್ನು ಕಾರ್ಯಕ್ರಮಗಳು ಹಾಗೂ ಪತ್ರಿಕಾಗೋಷ್ಠಿಯಲ್ಲಿ ಜನರಿಗೆ ವಿವರಿಸಬೇಕೆಂದು ತಿಳಿಸಿದ್ದರೆಂದು ಜವಡೇಕರ್ ಅವಹು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT