ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ 
ದೇಶ

ಸಂಸತ್ತು ಗದ್ದಲದ ಹಿಂದಿನ ಕಾರಣಗಳನ್ನು ಸಂಸದರು ವಿವರಿಸುತ್ತಾರೆ; ಪ್ರಕಾಶ್ ಜವಡೇಕರ್

ಸಂಸತ್ತು ಗದ್ದಲ ಕುರಿತ ಹಿಂದಿನ ಕಾರಣಗಳನ್ನು ಆಯಾ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಸದರೇ ಜನರಿಗೆ ವಿವರಣೆ ನೀಡುತ್ತಾರೆಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಸಂಸತ್ತು ಗದ್ದಲ ಕುರಿತ ಹಿಂದಿನ ಕಾರಣಗಳನ್ನು ಆಯಾ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಸದರೇ ಜನರಿಗೆ ವಿವರಣೆ ನೀಡುತ್ತಾರೆಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು ಶುಕ್ರವಾರ ಹೇಳಿದ್ದಾರೆ. 
ಸಂಸತ್ತು ಕಲಾಪಕ್ಕೆ ವಿರೋಧ ಪಕ್ಷಗಳು ಅಡ್ಡಿಯುಡ್ಡು ಮಾಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಅವರ ಸೂಚನೆ ಮೇರೆಗೆ ಸಂಸತ್ತಿನಲ್ಲಿರುವ ಬಿಜೆಪಿ ಸಂದಸರು ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಸತ್ತು ಗದ್ದಲ ಕುರಿತ ಹಿಂದಿನ ಕಾರಣಗಳನ್ನು ಜನರಿಗೆ ವಿವರಿಸುತ್ತಾರೆಂದು ಹೇಳಿದ್ದಾರೆ. 
ಸಂಸತ್ತು ಗದ್ದಲ ಕುರಿತಂತೆ ಈಗಾಗಲೇ ಪಕ್ಷದ ಸಂಸದರೊಂದಿಗೆ ಮಾತುಕತೆ ನಡೆಸಿರುವ ಅಮಿತ್ ಶಾ ಅವರು, ವಾರಾಂತ್ಯ ಸಂದರ್ಭಗಳಲ್ಲಿ ತಮ್ಮ ತಮ್ಮ ಕ್ಷೇತ್ರಗಳಿಗೆ ಆಯಾ ಸಂಸದರು ಭೇಟಿ ನೀಡಬೇಕು. ಭೇಟಿ ಸಂದರ್ಭದಲ್ಲಿ ಸಂಸತ್ತಿನಲ್ಲಿ ಉಂಟುಮಾಡಿದ ಗದ್ದಲದ ಹಿಂದಿನ ಕಾರಣಗಳನ್ನು ಕಾರ್ಯಕ್ರಮಗಳು ಹಾಗೂ ಪತ್ರಿಕಾಗೋಷ್ಠಿಯಲ್ಲಿ ಜನರಿಗೆ ವಿವರಿಸಬೇಕೆಂದು ತಿಳಿಸಿದ್ದರೆಂದು ಜವಡೇಕರ್ ಅವಹು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!