ಸಾಂದರ್ಭಿಕ ಚಿತ್ರ 
ದೇಶ

ಜೆಎನ್ ಯು ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಗೆ ಕಿರುಕುಳ: ದೂರು ದಾಖಲು

ಜವಹರ್ ಲಾಲ್ ನೆಹರು ವಿಶ್ವ ವಿದ್ಯಾನಿಲಯ ಪ್ರತಿಭಟನೆ ವೇಳೆ ನನ್ನ ಮೇಲೆ ಪೊಲೀಸರಿಂದ ಕಿರುಕುಳ ನೀಡಲಾಗಿತ್ತು ಎಂದು ಮಹಿಳಾ ಪತ್ರಕರ್ತೆಯೊಬ್ಬರು ದೂರು ...

ನವದೆಹಲಿ: ಜವಹರ್ ಲಾಲ್ ನೆಹರು ವಿಶ್ವ ವಿದ್ಯಾನಿಲಯ ಪ್ರತಿಭಟನೆ ವೇಳೆ ನನ್ನ ಮೇಲೆ ಪೊಲೀಸರಿಂದ ಕಿರುಕುಳ ನೀಡಲಾಗಿತ್ತು ಎಂದು  ಮಹಿಳಾ ಪತ್ರಕರ್ತೆಯೊಬ್ಬರು ದೂರು ದಾಖಲಿಸಿದ್ದಾರೆ.
ಈ ಸಂಬಂಧ ದೂರು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ವಿಚಕ್ಷಣಾ ದಳದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರತಿಭಟನೆ ವೇಳೆ ಮಹಿಳಾ ಫೋಟೋ ಗ್ರಾಫರ್  ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು, ನನ್ನ ಕ್ಯಾಮೆರಾವನ್ನು ತೆಗೆದುಕೊಂಡ ಅವರು ಅದನ್ನು ವಾಪಸ್ ನೀಡಿಲ್ಲ, ನಾನು ಮಾಧ್ಯಮದವರೆಂದು ಹೇಳಿದರೂ ಅದನ್ನು ಕೇಳದ ಅವರು,  ನನ್ನನ್ನು ಎಳೆದಾಡಿದರು ಎಂದು ಮಹಿಳಾ ಪತ್ರಕರ್ತೆ ದೂರಿದ್ದಾರೆ.
ತನಿಖೆ ಆರಂಭವಾಗಿದ್ದು, ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ,  ಜೆಎನ್ ಯು ಶಿಕ್ಷಕರ ಸಂಘ ಮತ್ತು ವಿದ್ಯಾರ್ಥಿಗಳು ಪ್ರೊ.ಅತುಲ್ ಜೋಹ್ರಿ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT