ಅಣ್ಣಾ ಹಜಾರೆ 
ದೇಶ

ಯಾವುದೇ ರಾಜಕೀಯ ಪಕ್ಷ ಸತ್ಯಾಗ್ರಹ ದತ್ತ ಸುಳಿಯಲು ಬಿಡಲ್ಲ- ಅಣ್ಣಾ ಹಜಾರೆ

ರಾಮಲೀಲಾ ಮೈದಾನದಲ್ಲಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ಸತ್ಯಾಗ್ರಹ ಆರಂಭಿಸಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ, ಯಾವುದೇ ರಾಜಕೀಯ ಪಕ್ಷ ಅಥವಾ ಗುಂಪು ಪಾಲ್ಗೊಳ್ಳಲು ಸತ್ಯಾಗ್ರಹದಲ್ಲಿ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ

ದೆಹಲಿ : ರಾಮಲೀಲಾ ಮೈದಾನದಲ್ಲಿ ನಿನ್ನೆಯಿಂದ   ಉಪವಾಸ ಸತ್ಯಾಗ್ರಹ  ಸತ್ಯಾಗ್ರಹ ಆರಂಭಿಸಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ, ಯಾವುದೇ ರಾಜಕೀಯ ಪಕ್ಷ ಅಥವಾ  ಗುಂಪು ಪಾಲ್ಗೊಳ್ಳಲು  ಸತ್ಯಾಗ್ರಹದಲ್ಲಿ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.


ಈ ಅಭಿಯಾನಕ್ಕೆ ಕೈಜೋಡಿಸುವವರು ಯಾವುದೇ ರಾಜಕೀಯ ಪಕ್ಷ ಅಥವಾ ಗುಂಪಿಗೆ ಸೇರಲ್ಲ, ಅಥವಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ದೇಶ, ಸಮಾಜಕ್ಕಾಗಿ ಸೇವೆ ಮಾಡುತ್ತೇನೆ ಎಂದು ಸಂಬಂಧಿತ ರಾಜ್ಯದಿಂದ ಅಫಿಡವಿಟ್ ತರಬೇಕು, ಅಲ್ಲದೇ ಉತ್ತಮ ವ್ಯಕ್ತಿತ್ವ ಹೊಂದಿರಬೇಕು ಎಂದು ಅವರು ಹೇಳಿದ್ದಾರೆ.

ಏಳು ವರ್ಷಗಳ ಬಳಿಕ ಅಣ್ಣಾ ಹಜಾರೆ ಮತ್ತೆ ಭ್ರಷ್ಟಾಚಾರಿ ವಿರೋಧಿ ಆಂದೋಲನವನ್ನು ಆರಂಭಿಸಿದ್ದಾರೆ.ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು, ಮತ್ತು ಸುಖದೇವ್ ಅವರು ಹುತಾತ್ಮರಾದ ದಿನದಂದೇ ಹೋರಾಟ ಆರಂಭಿಸಿದ್ದಾರೆ.

 ಎಲ್ಲಾ ರಾಜಕೀಯ ನಾಯಕರು ವಂಚಕರಾಗಿದ್ದಾರೆ. ನಾನಾ ಸಮಸ್ಯೆಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಅವರ ಸಮಸ್ಯೆ ಬಗೆಹರಿಸುವಲ್ಲಿ ಮುಖಂಡರು ಮುಂದಾಗುತ್ತಿಲ್ಲ. ತಮ್ಮ ಜೀವ ಇರುವವರೆಗೂ ಹೋರಾಟ ಮುಂದುವರೆಸುವುದಾಗಿ ಅವರು ಹೇಳಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT