ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾ.31ರವರೀಗೆ ಸಿಬಿಐ ಕಸ್ಟಡಿಗೆ ಪೀಟರ್ ಮುಖರ್ಜಿಯಾ 
ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಮಾ.31ರವರೆಗೆ ಸಿಬಿಐ ಕಸ್ಟಡಿಗೆ ಪೀಟರ್ ಮುಖರ್ಜಿಯಾ

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೀಡಿಯಾ ಬ್ಯಾರನ್ ಪೀಟರ್ ಮುಖರ್ಜಿಯಾ ಅವರನ್ನು ಮಾ. 31ರವರೆಗೆ ಸಿಬಿಐ ವಶಕ್ಕೆ ಒಪ್ಪಿ..........

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೀಡಿಯಾ ಬ್ಯಾರನ್ ಪೀಟರ್ ಮುಖರ್ಜಿಯಾ ಅವರನ್ನು ಮಾ. 31ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿ  ದೆಹಲಿ ನ್ಯಾಯಾಲಯವುಸೋಮವಾರ ಆದೇಶ ಹೊರಡಿಸಿದೆ.
ಇದಕ್ಕೂ ಮುನ್ನ ತನಿಖಾ ದಳವು ಹೆಚ್ಚುವರಿ ತನಿಖೆಗಾಗಿ ಮುಖರ್ಜಿಯಾ ಅವರನ್ನು ಐದು ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. 
ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಸಹಾಯ ಪಡೆದು ಐಎನ್ಎಕ್ಸ್ ಮಿಡಿಯಾ ಮಾಲೀಕರಾದ ಮುಖರ್ಜಿಯಾ ಫಾರಿನ್ ಇನ್ವೆಸ್ಟ್ಮೆಂಟ್ ಪ್ರೋಮೋಷನ್ ಬೋರ್ಡ್ (ಎಫ್ಐಪಿಬಿ) ಅನುಮೋದನೆಯನ್ನು ಪಡೆಯಲು ಲಂಚ ನೀಡಿದ್ದರು. 
ಅದಾಗ್ಯೂ ಮಾರ್ಚ್ 23 ರಂದು ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ತಿ ಚಿದಂಬರಂ ಅವರಿಗೆ 10 ಲಕ್ಷ ರೂ ಮುಚ್ಚಳಿಕೆ ಪತ್ರದ ಆಧಾರದ ಮೇಲೆ ದೆಹಲಿ ಹೈಕೋರ್ಟ್ ಜಾಮೀನು  ಮಂಜೂರು ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT