ಮಾಯಾವತಿ 
ದೇಶ

2019 ರಲ್ಲಿಎಸ್ ಪಿ-ಬಿಎಸ್ ಪಿ ಮೈತ್ರಿ ಬಗ್ಗೆ ಮಾಯಾವತಿ ಸುಳಿವು

2019 ರ ಲೋಕಸಭಾ ಚುನಾವಣೆಗೆ ಎಸ್ ಪಿ-ಬಿಎಸ್ ಪಿ ಮೈತ್ರಿ ಬಗ್ಗೆ ಮಾಯಾವತಿ ಸುಳಿವು ನೀಡಿದ್ದಾರೆ.

ಲಖನೌ: 2019 ರ ಲೋಕಸಭಾ ಚುನಾವಣೆಗೆ ಎಸ್ ಪಿ-ಬಿಎಸ್ ಪಿ ಮೈತ್ರಿ ಬಗ್ಗೆ ಮಾಯಾವತಿ ಸುಳಿವು ನೀಡಿದ್ದಾರೆ. 
ಅಧಿಕೃತ ಮೂಲಗಳ ಪ್ರಕಾರ, ಬಿಜೆಪಿಯನ್ನು ಮಣಿಸಲು ಎಸ್ ಪಿಯೊಂದಿಗಿನ ಮೈತ್ರಿ ಅಗತ್ಯವಿದೆ ಎಂದು ಪಕ್ಷದ ಶಾಸಕರಿಗೆ ಮಾಯಾವತಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ಬಿಜೆಪಿಯ ಷಡ್ಯಂತ್ರಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.  ಬಿಜೆಪಿ ಏನೇ ನಕಾರಾತ್ಮಕವಾಗಿ ಹೇಳಿದ್ದರೂ ಅದು ನಮ್ಮ ಮೈತ್ರಿಯ ಬಗ್ಗೆ ಇರುವ ಭಯ ಎಂದು ಮಾಯಾವತಿ ಹೇಳಿದ್ದಾರೆ. 
ಎಸ್ ಪಿಯೊಂದಿಗಿನ ಮೈತ್ರಿ ಪಕ್ಷ ಅಥವಾ ತಮ್ಮ ಸ್ವಾರ್ಥಕ್ಕಾಗಿ ಅಲ್ಲ, ಆದರೆ ಮೋದಿ ಸರ್ಕಾರವನ್ನು ಕೊನೆಗೊಳಿಸಬೇಕೆಂಬುದು ಮೈತ್ರಿಯ ಉದ್ದೇಶವಾಗಿದೆ ಎಂದು ಮಾಯಾವತಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT